![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 20, 2019, 4:20 PM IST
ಇಟಾನಗರ : ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್ ಜಿಲ್ಲೆಯ ಆಲೋ ಪರ್ವತ ಶ್ರೇಣಿಯಲ್ಲಿ ಈಚೆಗೆ ಪತನಗೊಂಡಿದ್ದ ಎಎನ್-32 ವಿಮಾನ ದುರಂತದಲ್ಲಿ ಮೃತಪಟ್ಟಿದ್ದವರ ಪೈಕಿ ಆರು ಐಎಎಫ್ ಸಿಬಂದಿಗಳ ಶವವನ್ನು ಮೇಲೆತ್ತಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಪತನಗೊಂಡ ವಿಮಾನದ ಅವಶೇಷಗಳ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ರಕ್ಷಣಾ ತಂಡವರಿಗೆ ಎಎನ್32 ವಿಮಾನದಲ್ಲಿದ್ದು ಮೃತಪಟ್ಟಿದ್ದ ಇತರ ಏಳು ಮಂದಿಯ ದೇಹದ ಅವಶೇಷಗಳು ಕೂಡ ಸಿಕ್ಕಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸಿಯಾಂಗ್ ಡಿಸಿ ರಾಜೀವ್ ತಕೂಕ್ ತಿಳಿಸಿರುವ ಪ್ರಕಾರ ಮೃತ ದೇಹಗಳನ್ನು ವಿಮಾನದ ಮೂಲಕ ಬುಧವಾರ ಸಂಜೆ ಆಲೋಗೆ ತರಲಾಗಿದ್ದು ಅವನ್ನು ಅಸ್ಸಾಂ ಗೆ ಒಯ್ಯಲಾಗುತ್ತದೆ ಎಂದು ತಿಳಿದು ಬಂದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.