Wedding Menu: ಅಂಬಾನಿ ಮಗನ ವಿವಾಹಪೂರ್ವ ಸಮಾರಂಭದಲ್ಲಿ 2,500 ಬಗೆ ಖಾದ್ಯ!

ಬೆಳಗ್ಗೆ 70, ಮಧ್ಯಾಹ್ನ 250, ರಾತ್ರಿ 250 ರೀತಿಯ ಭಕ್ಷ್ಯ

Team Udayavani, Feb 27, 2024, 11:09 PM IST

Wedding Menu: ಅಂಬಾನಿ ಮಗನ ವಿವಾಹಪೂರ್ವ ಸಮಾರಂಭದಲ್ಲಿ 2,500 ಬಗೆ ಖಾದ್ಯ!

ಮುಂಬೈ: ಮುಕೇಶ್‌ ಅಂಬಾನಿ ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ವಿವಾಹಪೂರ್ವ ಸಮಾರಂಭಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಅತಿಥಿಗಳಿಗಾಗಿ 2,500 ಬಗೆಯ ಖಾದ್ಯಗಳನ್ನು ತಯಾರಿಸಲಾಗುತ್ತಿದೆ.

ಮಾ.1ರಿಂದ 3ರವರೆಗೆ ಗುಜರಾತ್‌ನ ಜಾಮ್‌ನಗರದಲ್ಲಿ ಸಮಾರಂಭಗಳು ನಡೆಯಲಿವೆ. ಇದರಲ್ಲಿ ಭಾಗವಹಿಸುವ ಅತಿಥಿಗಳಿಗೆ ಖುದ್ದು, ಯಾವ ಖಾದ್ಯಗಳು ಅವರ ಆದ್ಯತೆ ಎನ್ನುವಂಥ ವಿಚಾರಗಳನ್ನು ಆತಿಥ್ಯ ವಹಿಸುತ್ತಿರುವ ತಂಡ ಕೇಳಿ ತಿಳಿದುಕೊಂಡಿದೆ. ಅದರಂತೆ, ಸಮಾರಂಭದ ನೆನಪು ಸ್ಮರಣೀಯವಾಗಿಸಲು ವಿವಿಧ ರೀತಿಯ ಪಾಕ ಪದ್ದತಿಗಳಿರುವ 2,500 ಬಗೆಯ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಈ ಪೈಕಿ ಬೆಳಗ್ಗೆ ಉಪಾಹಾರಕ್ಕೆ 70 ಬಗೆಯ ತಿನಿಸಿನ ಆಯ್ಕೆಗಳಿರಲಿದ್ದು, ಮಧ್ಯಾಹ್ನದ ಭೋಜನಕ್ಕೆ 250 ಬಗೆ, ರಾತ್ರಿಯ ಊಟಕ್ಕೆ 250 ಬಗೆ ಖಾದ್ಯಗಳು ಇರಲಿವೆ. ಸಮಾರಂಭ ನಡೆಯುವ ಯಾವುದೇ ದಿನದಲ್ಲೂ ಯಾವುದೇ ಖಾದ್ಯ ಪುನರಾವರ್ತಿತವಾಗುತ್ತಿಲ್ಲ.

21ರ ಪೈಕಿ 20 ಮಂದಿ ಮಹಿಳಾ ಶೆಫ್ ಗಳು:
ಇಂದೋರ್‌ ಮೂಲದ ತಿನಿಸುಗಳಿಗೆ ಅಂಬಾನಿ ಕುಟುಂಬ ಹೆಚ್ಚಿನ ಗಮನವಹಿಸಿದೆ. ಖಾದ್ಯ ತಯಾರಿಸಲು ಇಂದೋರ್‌ನಿಂದ 21 ಶೆಫ್ಗಳನ್ನು ಕರೆಸಲಾಗಿದೆ. ವಿಶೇಷವೆಂದರೇ ಈ 21 ಬಾಣಸಿಗರ ಪೈಕಿ ಒಬ್ಬರು ಮಾತ್ರ ಪುರುಷ ಬಾಣಸಿಗ, ಉಳಿದವರೆಲ್ಲಾ ಮಹಿಳೆಯರೇ ಆಗಿದ್ದಾರೆ.

ಇದನ್ನೂ ಓದಿ: ಪತಂಜಲಿ ಸುಳ್ಳು ಜಾಹೀರಾತು ಪ್ರಕರಣ: ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆಯೇ?: ಸುಪ್ರೀಂ

ಟಾಪ್ ನ್ಯೂಸ್

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.