![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 14, 2022, 6:58 AM IST
ತಿರುಪತಿ: ತಿರುಪತಿಯ ರೇಣಿಗುಂಟ ವಿಮಾನ ನಿಲ್ದಾಣದಲ್ಲಿ ವಿಚಿತ್ರ ಘಟನೆ ನಡೆದಿದೆ. ಏರ್ಪೋರ್ಟ್ಗೆ ತಿರುಪತಿ ನಗರಪಾಲಿಕೆ ಉಪ ಮೇಯರ್ ಅಭಿನಯ ರೆಡ್ಡಿ ಪ್ರವೇಶಿಸಲು ಯತ್ನಿಸಿದಾಗ, ಅಧಿಕಾರಿಗಳು ತಡೆದಿದ್ದಾರೆ.
ಅದಾದ ನಂತರ ವಿಮಾನ ನಿಲ್ದಾಣ, ಅಲ್ಲಿನ ಸಿಬ್ಬಂದಿ ನಿವಾಸಕ್ಕೆ ನೀರು ಪೂರೈಕೆ ಬಂದ್ ಆಗಿದೆ! ರೆಡ್ಡಿ ಸೇಡು ತೀರಿಸಿಕೊಳ್ಳಲೆಂದೇ ಹೀಗೆ ಮಾಡಿದ್ದಾರೆಂದು ಪ್ರತಿಪಕ್ಷಗಳು ಆರೋಪಿಸಿವೆ. ಆದರೆ ಪೈಪ್ಲೈನ್ ಕಟ್ಟಿಕೊಂಡಿದ್ದರಿಂದ ನೀರು ಪೂರೈಕೆ ಬಂದ್ ಆಗಿದೆ ಎಂದು ನಗರಪಾಲಿಕೆ ಸಮಜಾಯಿಷಿ ನೀಡಿದೆ.
ಅಭಿನಯ ರೆಡ್ಡಿ ಶಾಸಕ ಬಿ.ಕರುಣಾಕರ ರೆಡ್ಡಿ ಪುತ್ರ. ಈ ಕುರಿತು ತನಿಖೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂದಿಯಾ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.