ವಿವಾಹಿತ ಮಹಿಳೆಯೊಂದಿಗೆ ಸಂಬಂಧ: ಕಾರಿನೊಳಗೆ ಕಟ್ಟಿಹಾಕಿ ವ್ಯಕ್ತಿಯ ಸಜೀವ ದಹನ


Team Udayavani, Apr 4, 2023, 3:12 PM IST

ವಿವಾಹಿತ ಮಹಿಳೆಯೊಂದಿಗೆ ಸಂಬಂಧ: ಕಾರಿನೊಳಗೆ ಕಟ್ಟಿಹಾಕಿ ವ್ಯಕ್ತಿಯ ಸಜೀವ ದಹನ

ಆಂಧ್ರ ಪ್ರದೇಶ:‌ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಕಟ್ಟಿಹಾಕಿ ಸಜೀವವಾಗಿ ದಹನ ಮಾಡಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಚಿತ್ತೂರುನಲ್ಲಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ನಾಗರಾಜು ಎಂದು ಗುರುತಿಸಲಾಗಿದೆ. ನಾಗರಾಜ್‌ ಅವರ ಕಿರಿಯ ಸಹೋದರ ಪುರುಷೋತ್ತಮ್ ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ರಾಮಚಂದ್ರಪುರಂ ಮಂಡಲದ ನಿವಾಸಿಯಾದ ವಿವಾಹಿತ ಮಹಿಳೆಯೊಬ್ಬರ ಜೊತೆ ಅಕ್ರಮವಾಗಿ ಸಂಬಂಧವನ್ನು ಇಟ್ಟುಕೊಂಡಿದ್ದರು.

ಈ ವಿಚಾರವನ್ನು ವಿವಾಹಿತ ಮಹಿಳೆಯಾಗಿರುವ ರಿಪುಂಜಯ ಅವರ ಮನೆಯವರು ವಿರೋಧಿಸಿದ್ದಾರೆ. ವಿಚಾರವನ್ನು ಬಗೆಹರಿಸುವ ಸಲುವಾಗಿ ಪುರುಷೋತ್ತಮ್ ಅವರ ಹಿರಿಯ ಸಹೋದರ ನಾಗರಾಜು ಅವರನ್ನು ಮಹಿಳೆಯ ಮನೆಯವರು ಕರೆದಿದ್ದಾರೆ.

ಇದನ್ನೂ ಓದಿ: ಹೀಗೂ ಉಂಟು: ಸಮಕಾಲೀನರಲ್ಲಿ ಓರ್ವ ಸಿಎಂ ಆದರೂ ಮತ್ತೊಬ್ಬರಿಗೆ ಸಚಿವ ಸ್ಥಾನವೂ ಸಿಗಲಿಲ್ಲ!

ಮಹಿಳೆಯ ಕುಟುಂಬ ಸದಸ್ಯರು ಮತ್ತು ನಾಗರಾಜು ಅಜ್ಞಾತ ಸ್ಥಳಕ್ಕೆ ಕಾರಿನಲ್ಲಿ ಹೋಗುತ್ತಿದ್ದಾಗ, ಮಹಿಳೆಯ ಮನೆಯವರು ನಾಗರಾಜು ಅವರನ್ನು ಥಳಿಸಿದ್ದಾರೆ. ಆ ಬಳಿಕಅವರನ್ನು ಕಾರಿನೊಳಗೆ ಹಗ್ಗದಿಂದ ಕಟ್ಟಿಹಾಕಲಾಗಿದೆ. ನಂತರ ಕಾರಿನಿಂದ ಇಳಿದು ಅದರ ಮೇಲೆ ಪೆಟ್ರೋಲ್‌ ಹಾಕಿ ಬೆಂಕಿಯಿಟ್ಟಿದ್ದಾರೆ.ಬೆಂಕಿ ಆಗುತ್ತಿದ್ದ ಕಾರನ್ನು ಬೆಟ್ಟದ ಕೆಳಗೆ ದೂಡಲು ಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗದೇ ಮರಕ್ಕೆ ಢಿಕ್ಕಿ ಹೊಡೆದು ಕಾರು ಅಲ್ಲೇ ನಿಂತಿದೆ. ಕಾರಿನೊಳಗಿದ್ದ ನಾಗರಾಜು ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ ಎಂದು ʼಇಂಡಿಯಾ ಟುಡೇʼ ವರದಿ ತಿಳಿಸಿದೆ.

ಅಕ್ಕಪಕ್ಕದಲ್ಲಿದ್ದ ಕೆಲ ಜನರು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರಿನೊಳಗಿದ್ದ ನಾಗರಾಜು ಅವರನ್ನು ಉಳಿಸುವ ಯತ್ನವನ್ನು ಮಾಡಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡು, ಆರೋಪಿಗಳಿಗೆ ಹುಡಕಾಟ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.