Andhra Pradesh; 2 ಮಕ್ಕಳಿದ್ದವರಿಗೆ ಮಾತ್ರ ಚುನಾವಣ ಟಿಕೆಟ್‌!

ದೇಶದ ಹಿತಕ್ಕಾಗಿ ಹೆಚ್ಚು ಮಕ್ಕಳಿಗೆ ಜನ್ಮ ಕೊಡಿ: ಆಂಧ್ರ ಸಿಎಂ

Team Udayavani, Oct 21, 2024, 7:15 AM IST

CHandrababu-Naidu

ಅಮರಾವತಿ: ದಕ್ಷಿಣ ಭಾರತದ ರಾಜ್ಯ ಗಳಲ್ಲಿ ಯುವಜನರ ಪ್ರಮಾಣ ಕುಸಿಯು ತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದೇಶದ ಹಿತಕ್ಕಾಗಿ ಹೆಚ್ಚು ಮಕ್ಕಳಿಗೆ ಜನ್ಮ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಸ್ಥಳೀಯ ಸಂಸ್ಥೆ ಚುನಾ ವಣೆಗಳಲ್ಲಿ ಸ್ಪರ್ಧೆ ಅವಕಾಶ ಒದಗಿಸುವ ಕಾನೂನು ಜಾರಿ ಮಾಡಲಾಗುತ್ತದೆ ಎಂದಿದ್ದಾರೆ.

2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ಕಾನೂನು ಈಗ ಇದೆ. ಈ ಕಾನೂನನ್ನು ರದ್ದು ಮಾಡಲಾಗುತ್ತದೆ. ಚುನಾ ವಣೆಗಳಲ್ಲಿ ಸ್ಪರ್ಧಿಸಲು 2ಕ್ಕಿಂತ ಹೆಚ್ಚು ಮಕ್ಕಳು ಕಡ್ಡಾಯ ಎಂಬ ನಿಯಮ ತರಲಾಗುತ್ತದೆ. ಅಲ್ಲದೆ ಹೆಚ್ಚು ಮಕ್ಕಳನ್ನು ಹೊಂದುವ ಕುಟುಂಬಗಳಿಗೆ ಹೆಚ್ಚಿನ ಅನುದಾನ ಮತ್ತು ಪ್ರೋತ್ಸಾಹವನ್ನು ನೀಡ ಲಾಗುತ್ತದೆ ಎಂದು ಅಮರಾವತಿಯಲ್ಲಿ ಅಭಿ ವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ತಿಳಿಸಿದರು.

ಹಲವು ಗ್ರಾಮಗಳಲ್ಲಿ ಯುವಜನರೇ ಇಲ್ಲ
ಆಂಧ್ರಪ್ರದೇಶ ಸಹಿತ ದಕ್ಷಿಣ ಭಾರತದ ಹಲವು ರಾಜ್ಯಗಳ ಗ್ರಾಮಗಳಲ್ಲಿ ಯುವ ಜನರೇ ಇಲ್ಲ. ಕೇವಲ ವಯಸ್ಸಾದವರು ಮಾತ್ರ ಉಳಿದುಕೊಂಡಿದ್ದಾರೆ. ಯುವಕರು ವಿದೇಶಗಳಿಗೆ ವಲಸೆ ಹೋಗುತ್ತಿರು ವುದ ರಿಂದ ಈ ಸಮಸ್ಯೆ ಉಂಟಾಗುತ್ತಿದೆ ಎಂದರು.

ಫ‌ಲವತ್ತತೆ ಪ್ರಮಾಣ 1.6ಕ್ಕೆ ಕುಸಿತ
ಆಂಧ್ರಪ್ರದೇಶದಲ್ಲಿ ಫ‌ಲವತ್ತತೆಯ ಪ್ರಮಾಣ 1.6ಕ್ಕೆ ಕುಸಿದಿದೆ. ದೇಶದಲ್ಲಿ ಇದರ ಸರಾಸರಿ 2.1 ಇದೆ. ಚೀನ, ಜಪಾನ್‌ ರಾಷ್ಟ್ರಗಳನ್ನು ಕಾಡುತ್ತಿದ್ದ ಸಮಸ್ಯೆ ಈಗ ದಕ್ಷಿಣ ಭಾರತವನ್ನು ಕಾಡುತ್ತಿದೆ. ಹೀಗಾಗಿ ಜನಸಂಖ್ಯೆಯನ್ನು ಹೆಚ್ಚು ಮಾಡಲು ನಾವು ಪಯತ್ನ ಮಾಡಬೇಕಿದೆ ಎಂದರು.

ಟಾಪ್ ನ್ಯೂಸ್

Udupi: ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

Udupi: ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

Bidar: A man from Chillargi village who was on his way to the Kumbh Mela passed away in road accident!

Bidar: ರಸ್ತೆ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ ಚಿಲ್ಲರ್ಗಿ ಗ್ರಾಮದ ವ್ಯಕ್ತಿ ಸಾವು!

Bird flu outbreak: Ban on transportation of poultry and products from Udgir

Bidar: ಹಕ್ಕಿ ಜ್ವರ ಹೆಚ್ಚಳ: ಉದಗಿರನಿಂದ ಕೋಳಿ, ಉತ್ಪನ್ನಗಳ ಸಾಗಾಟಕ್ಕೆ ನಿಷೇಧ

Delay in compensation, seizure of items in the Minor Irrigation Department

Dharwad: ಪರಿಹಾರ ವಿಳಂಬ, ಸಣ್ಣ ನೀರಾವರಿ ಇಲಾಖೆಯಲ್ಲಿನ ವಸ್ತುಗಳು ಜಪ್ತಿ

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಖಡಕ್‌ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

14-uv-fusion

Bhagavad Gita: ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ  ಮಮತಾ ವಾಗ್ದಾಳಿ

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

ಕೀಳು ಮಟ್ಟದ ಪ್ರಶ್ನೆಗಳನ್ನು ಸಹಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಸುಪ್ರೀಂ ತೀವ್ರ ತರಾಟೆ

ಕೀಳು ಮಟ್ಟದ ಪ್ರಶ್ನೆಗಳನ್ನು ಸಹಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಸುಪ್ರೀಂ ತೀವ್ರ ತರಾಟೆ

ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ… ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ

ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ… ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ

1-prayag

Mahakumbh; ಪ್ರಯಾಗ್‌ರಾಜ್‌ ಸಂಗಮ್‌ ನಿಲ್ದಾಣ ಫೆ.28ರ ವರೆಗೆ ಬಂದ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

Udupi: ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

Mangaluru ಪ್ರತ್ಯೇಕ ಪ್ರಕರಣ‌: ಮಾದಕ ದ್ರವ್ಯ ಸೇವನೆ; ಮೂವರು ವಶಕ್ಕೆ

Mangaluru ಪ್ರತ್ಯೇಕ ಪ್ರಕರಣ‌: ಮಾದಕ ದ್ರವ್ಯ ಸೇವನೆ; ಮೂವರು ವಶಕ್ಕೆ

Bidar: A man from Chillargi village who was on his way to the Kumbh Mela passed away in road accident!

Bidar: ರಸ್ತೆ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ ಚಿಲ್ಲರ್ಗಿ ಗ್ರಾಮದ ವ್ಯಕ್ತಿ ಸಾವು!

Bird flu outbreak: Ban on transportation of poultry and products from Udgir

Bidar: ಹಕ್ಕಿ ಜ್ವರ ಹೆಚ್ಚಳ: ಉದಗಿರನಿಂದ ಕೋಳಿ, ಉತ್ಪನ್ನಗಳ ಸಾಗಾಟಕ್ಕೆ ನಿಷೇಧ

Delay in compensation, seizure of items in the Minor Irrigation Department

Dharwad: ಪರಿಹಾರ ವಿಳಂಬ, ಸಣ್ಣ ನೀರಾವರಿ ಇಲಾಖೆಯಲ್ಲಿನ ವಸ್ತುಗಳು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.