![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 10, 2022, 7:25 AM IST
ಅಮರಾವತಿ: ಆಂಧ್ರಪ್ರದೇಶ ಸಿಎಂ ವೈ.ಎಸ್. ಜಗನ್ಮೋಹನ ರೆಡ್ಡಿ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಜೀವನಪರ್ಯಂತ ಮುಂದುವರಿಯಲಿದ್ದಾರೆ.
ಈ ಬಗ್ಗೆ ಅಮರಾವತಿಯಲ್ಲಿ ನಡೆದ ಪಕ್ಷದ ಎರಡು ದಿನಗಳ ವಿಶೇಷ ಸಭೆ ಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲಾಗಿದೆ.
ಈ ಬಗ್ಗೆ ಪಕ್ಷದ ನಾಯಕರು ಶೀಘ್ರವೇ ಚುನಾವಣ ಆಯೋಗಕ್ಕೆ ಮನವಿ ಸಲ್ಲಿಸಲಿದ್ದಾರೆ. ಪಕ್ಷದ ಹೆಸರನ್ನು ವೈಎಸ್ಆರ್ಸಿ ಎಂದು ಹೃಸ್ವರೂಪ ದಲ್ಲಿ ಇರಿಸುವ ಬಗ್ಗೆ ಪಕ್ಷದ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ.
ಕಾಂಗ್ರೆಸ್ನಲ್ಲಿ ಇದ್ದ ಜಗನ್ ರಾಜೀನಾಮೆ ನೀಡಿ ಯುವಜನ ಶ್ರಮಿಕ ರೈತು ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿ) ಸ್ಥಾಪನೆ ಮಾಡಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.