CM ಜಗನ್ ನಿರೀಕ್ಷಿತ ಕ್ರಮ : ಆಂಧ್ರ ಪೋಲಿಸ್ ಮಹಾ ನಿರ್ದೇಶಕ ಠಾಕೂರ್ ವರ್ಗಾವಣೆ
Team Udayavani, May 31, 2019, 11:06 AM IST
ಅಮರಾವತಿ : ಆಂಧ್ರ ಪ್ರದೇಶ ಮುಖ್ಯ ಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಗುರುವಾರ ರಾತ್ರಿ ನಿರೀಕ್ಷೆಯಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಆರ್ ಪಿ ಠಾಕೂರ್ ಅವರನ್ನು ವರ್ಗಾಯಿಸಿದ್ದಾರೆ.
ಇದೇ ರೀತಿ ಭ್ರಷ್ಟಾಚಾರ ನಿಗ್ರಹ ವಿಭಾಗದ DG ಎಬಿ ವೆಂಕಟೇಶ್ವರ್ ರಾವ್ (1989ರ ಬ್ಯಾಚ್) ಅವರನ್ನು ಹುದ್ದೆಯಿಂದ ಕಿತ್ತು ಹಾಕಿದ್ದು ಸಾಮಾನ್ಯ ಆಡಳಿತೆ ಇಲಾಖೆಗೆ ವರದಿ ಮಾಡುವಂತೆ ಆದೇಶಿಸಿದ್ದಾರೆ.
ಠಾಕೂರ್ ಮತ್ತು ರಾವ್ ಅವರು ವೈಎಸ್ಆರ್ ಕಾಂಗ್ರೆಸ್ ಹಿಟ್ ಲಿಸ್ಟ್ ನಲ್ಲಿ ಕೆಲ ಕಾಲದಿಂದ ಇದ್ದರು. ಇವರಿಬ್ಬರೂ ಟಿಡಿಪಿ ಸರಕಾರಕ್ಕೆ ಅತ್ಯಂತ ನಿಕಟರಿದ್ದುದು ಕೂಡ ಇದಕ್ಕೆ ಕಾರಣವಾಗಿತ್ತು.
ವೈಎಸ್ಆರ್ಸಿ ವಿರೋಧ ಪಕ್ಷದಲ್ಲಿದ್ದಾಗ ಈ ಇಬ್ಬರು ವಿವಾದಿತ ಐಪಿಎಸ್ ಅಧಿಕಾರಿಗಳ ವಿರುದ್ಧ ಇಸಿಐ ಮತ್ತು ಇತರ ಇಲಾಖೆಗಳಲ್ಲಿ ಅನೇಕ ದೂರುಗಳನ್ನು ದಾಖಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.