FTII ಅಧ್ಯಕ್ಷರಾಗಿ ಖೇರ್‌ ನೇಮಕ, ಚೌಹಾಣ್‌ಗೆ ಉತ್ತರಾಧಿಕಾರಿ


Team Udayavani, Oct 11, 2017, 3:22 PM IST

Anupam Kher-700.jpg

ಹೊಸದಿಲ್ಲಿ : ಬಾಲಿವುಡ್‌ ಹಿರಿಯ ನಟ ಅನುಪಮ್‌ ಖೇರ್‌ ಅವರನ್ನು ಫಿಲ್ಮ್ ಆ್ಯಂಡ್‌ ಟೆಲಿವಿಷನ್‌ ಇನ್‌ಸ್ಟಿಟ್ಯೂಟ್‌ ಆಫ‌ ಇಂಡಿಯಾ (ಎಫ್ ಟಿ ಐ ಐ) ಇದರ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

62ರ ಹರೆಯದ ಖೇರ್‌ ಅವರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ರಂಗಭೂಮಿಯಲ್ಲೂ ಪ್ರಖ್ಯಾತರಾಗಿದ್ದಾರೆ. ಖೇರ್‌ ಅವರು ಗಜೇಂದ್ರ ಚೌಹಾಣ್‌ ಅವರ ಉತ್ತರಾಧಿಕಾರಿಯಾಗಿದ್ದಾರೆ.

ಖೇರ್‌ ಅವರಿಗೆ 2004ರಲ್ಲಿ ಪದ್ಮಶ್ರೀ ಮತ್ತು 2016ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಅವರು ಕೇಂದ್ರ ಸೆನ್ಸಾರ್‌ ಮಂಡಳಿ ಮತ್ತು ನ್ಯಾಶನಲ್‌ ಸ್ಕೂಲ್‌ ಆಫ್ ಡ್ರಾಮಾ ಇನ್‌ ಇಂಡಿಯಾ ಇದರ ಅಧ್ಯಕ್ಷರಾಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದಾರೆ.

ಗಜೇಂದ್ರ ಚೌಹಾಣ್‌ ಅವರು ಎಫ್ ಟಿ ಐ ಐ ಅಧ್ಯಕ್ಷರಾಗಿ ವಿವಾದಗ್ರಸ್ತರಾಗಿದ್ದರು. ಚೌಹಾಣ್‌ ಅವರ ಪದಚ್ಯುತಿಯನ್ನು ಆಗ್ರಹಿಸಿ ಎಫ್ ಟಿ ಐ ಐ ವಿದ್ಯಾರ್ಥಿಗಳು ಸುಮಾರು 140 ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಆ ಪ್ರತಿಭಟನೆ ಈ ವರ್ಷ ಮಾರ್ಚ್‌ನಲ್ಲಿ ಕೊನೆಗೊಂಡಿತ್ತು. ಚೌಹಾಣ್‌ ಅವರ ನೇಮಕಾತಿ ರಾಜಕೀಯ ಪ್ರೇರಿತವಾದುದೆಂದೂ ಅವರು ಎಫ್ ಟಿ ಐ ಐಅಧ್ಯಕ್ಷ ಪದಕ್ಕೆ ಅನರ್ಹರೆಂದೂ ಆಪಾದಿಸಲಾಗಿತ್ತು. 

ಟಾಪ್ ನ್ಯೂಸ್

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Agra; ಐಎಎಫ್ ನ ಅಗ್ನಿವೀರ ಯೋಧ ಆತ್ಮಹತ್ಯೆ

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ

tomato

Temperature: ಟೊಮೇಟೊ, ಈರುಳ್ಳಿ ಬೆಲೆ ಭಾರೀ ಏರಿಕೆ!

kejriwal 2

High Court; ಕೇಜ್ರಿವಾಲ್‌ಗೆ ಜಾಮೀನು ಕೊಡಬಹುದೇ?

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

suicide

Agra; ಐಎಎಫ್ ನ ಅಗ್ನಿವೀರ ಯೋಧ ಆತ್ಮಹತ್ಯೆ

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ

tomato

Temperature: ಟೊಮೇಟೊ, ಈರುಳ್ಳಿ ಬೆಲೆ ಭಾರೀ ಏರಿಕೆ!

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

kejriwal 2

High Court; ಕೇಜ್ರಿವಾಲ್‌ಗೆ ಜಾಮೀನು ಕೊಡಬಹುದೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.