GOA ರಾಜ್ಯಕ್ಕೆ ಸ್ಥಗಿತಗೊಂಡಿದ್ಧ ಕೆಎಸ್ಆರ್ಟಿಸಿ ಬಸ್ ಪುನರಾರಂಭಿಸಲು ಮನವಿ
Team Udayavani, Jul 31, 2024, 6:52 PM IST
ಪಣಜಿ: ಗೋವಾ ರಾಜ್ಯಕ್ಕೆ ಸ್ಥಗಿತಗೊಂಡಿರುವ ಕೆಎಸ್ಆರ್ಟಿಸಿ ಬಸ್ಗಳನ್ನು ಪುನರಾರಂಭಿಸುವಂತೆ ಕರ್ನಾಟಕ ರಕ್ಷಣಾ ವೇದಿಗೆ ಪ್ರವೀಣ ಕುಮಾರ್ ಶೆಟ್ಟಿ ಬಣದ ಗೋವಾ ಘಟಕದ ವತಿಯಿಂದ ಕರ್ನಾಟಕ ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ರವರ ಬಳಿ ಮನವಿ ಸಲ್ಲಿಸಲಾಯಿತು.
ಈ ಕುರಿತು ಸುದ್ಧಿಗಾರರಿಗೆ ಕರವೇ ಗೋವಾ ರಾಜ್ಯಾಧ್ಯಕ್ಷ ಮಂಜುನಾಥ ನಾಟೀಕರ್ ಮಾಹಿತಿ ನೀಡಿ,ಉತ್ತರ ಕರ್ನಾಟಕದ ಬೆಳಗಾವಿ ವಿಜಯಪುರ, ಕಲಬುರ್ಗಿ, ಯಾದಗಿರಿ, ಗದಗ, ಹಾವೇರಿ, ಕಾರವಾರ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಂದ ಗೋವಾಕ್ಕೆ ವಲಸೆ ಬಂದು ಇಲ್ಲಿ 4-5 ದಶಕಗಳಿಂದ ಬಂದು ಬದುಕು ಕಟ್ಟಿಕೊಂಡಿದ್ದಾರೆ.
ಗೋವಾಕ್ಕೆ ಬರುವ ಕೆಎಸ್ಆರ್ಟಿಸಿ ಕೆಲ ಬಸ್ಗಳನ್ನು ಕಳೆದ ಎರಡು ವರ್ಷಗಳಿಂದ ಬಂದ್ ಮಾಡಲಾಗಿದೆ. ಇದರಿಂದಾಗಿ ಗೋವಾ ಕನ್ನಡಿಗರಿಗೆ ತೊಂದರೆಯಾಗಿದೆ.
ಸಿಂಧಗಿ-ವಾಸ್ಕೋ, ಮುದ್ದೇಬಿಹಾಳ-ವಾಸ್ಕೋ, ತಾಳಿಕೋಟಿ-ವಾಸ್ಕೋ, ವಾಸ್ಕೋ-ಹುಬ್ಬಳ್ಳಿ, ಮೈಸೂರು-ಪಣಜಿ, ಗುಲ್ಬರ್ಗಾ-ಪಣಜಿ. ಈ ಬಸ್ಗಳ ಓಡಾಟ ಪುನರಾರಂಭಿಸಬೇಕು ಎಂದು ಸಚಿವ ರಾಮಲಿಂಗ ರೆಡ್ಡಿ ರವರ ಬಳಿ ಮನವಿ ಮಾಡಲಾಯಿತು ಎಂಬ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಪ್ರವೀಣಕುಮಾರ್ ಶೆಟ್ಟಿ, ಕರವೇ ಗೋವಾ ರಾಜ್ಯಾಧ್ಯಕ್ಷರಾದ ಮಂಜುನಾಥ ನಾಟೀಕರ್, ಖಜಾಂಚಿ ವೈ.ಎಸ್.ಬಿರಾದಾರ್, ರಾಜ್ಯ ಕಾರ್ಯದರ್ಶಿ ಶಿವಾನಂದ ಮಸಬಿನಾಳ, ಗೋವಾ ರಾಜ್ಯ ಸಂಚಾಲಕ ಯಶವಂತ್ ಕಿಂಗ್, ಶಿವಶರಣ ಹಡಪದ ಸಮಾಜದ ರಾಜ್ಯಾಧ್ಯಕ್ಷ ಮಹೇಶ್ ಹಡಪದ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರುದ್ರಯ್ಯ ಹಿರೇಮಠ, ಕರವೇ ಸಡಾ ನಗರ ಘಟಕದ ಉಪಾಧ್ಯಕ್ಷ ಶಿವಾನಂದ ತಳವಾರ, ಬಸವರಾಜ್ ಮೂರ್ನಾಳ, ಕರವೇ ಜುವಾರಿ ನಗರ ಘಟಕದ ಕಾರ್ಯದರ್ಶಿ ರಮೇಶ್ ಗೌಡರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಮನವಿ ಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.