Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ


Team Udayavani, Sep 27, 2024, 2:29 AM IST

Supreme Court

ಹೊಸದಿಲ್ಲಿ: ಯಾವುದೇ ಧರ್ಮ ಅಥವಾ ಸಾಮಾ ಜಿಕ ಹಿನ್ನೆಲೆಯಿದ್ದರೂ ಭಾರತದ ಎಲ್ಲ ಮಹಿಳೆಯರಿಗೆ 2005ರ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅನ್ವಯ­ವಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಗುರು­ವಾರ ಹೇಳಿದೆ. ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿ ಸುಪ್ರೀಂ ಕೋರ್ಟ್‌ ಈ ತೀರ್ಪು ನೀಡಿದೆ. ಈ ಕಾಯ್ದೆಯು ನಾಗರಿಕ ಸಂಹಿತೆಯಾಗಿದ್ದು, ಭಾರತದ ಎಲ್ಲ ಮಹಿಳೆ­ಯರಿಗೆ ಅನ್ವಯವಾಗುತ್ತದೆ. ಸಂವಿಧಾನದಡಿಯಲ್ಲಿ ಆಕೆಗೆ ನೀಡಿರುವ ಹಕ್ಕುಗಳನ್ನು ಇದು ಖಾತ್ರಿಪಡಿ­ಸುತ್ತದೆ. ಜತೆಗೆ ಈ ಕಾಯ್ದೆ ಕೌಟುಂಬಿಕ ಸಂಬಂಧದಲ್ಲಿ ಸಂಭವಿಸುವ ದೌರ್ಜನ್ಯದಿಂದ ಮಹಿಳೆಗೆ ರಕ್ಷಣೆ ಒದಗಿಸುತ್ತದೆ ಎಂದು ನ್ಯಾ| ಬಿ.ವಿ.ನಾಗರತ್ನ ಮತ್ತು ಎನ್‌.ಕೋಟಿಸ್ವರ್‌ ಸಿಂಗ್‌ ಅವರಿದ್ದ ಪೀಠ ಹೇಳಿದೆ.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

Bhagavant mann

Punjab CM ಭಗವಂತ್‌ ಸಿಂಗ್‌ ಮೊಹಾಲಿ ಆಸ್ಪತ್ರೆಗೆ ದಾಖಲು !

1-him

Record; ಪೂರ್ವ ಹಿಮಾಲಯದ 20,900 ಅಡಿ ಎತ್ತರದ ಶಿಖರ ಏರಿ ದಾಖಲೆ!

Supreme Court

Godhra case ಮತ್ತೆ ಮುಂದಕ್ಕೆ ಹಾಕಲ್ಲ, ಜ.15ಕ್ಕೆ ವಿಚಾರಣೆ: ಸುಪ್ರೀಂ

1-reee

Rahul Gandhi ಜತೆ ವೇದಿಕೆಯಲ್ಲಿ ಒಂದಾದ ಭೂಪಿಂಧರ್‌, ಸೆಲ್ಜಾ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.