![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 8, 2020, 12:45 AM IST
ಪಣಜಿ: ಇಲ್ಲಿ ನಡೆಯಲಿರುವ ಉಪನ್ಯಾಸವೊಂದರಲ್ಲಿ ಭಾಗವಹಿಸಲು ಗೋವಾ, ದಾಮನ್ನ ಆರ್ಚ್ ಬಿಷಪ್ರಿಗೆ ಆರ್ಎಸ್ಎಸ್ ಆಹ್ವಾನ ನೀಡಿದೆ.
ಪಣಜಿ ಬಳಿಯ ಡೋನಾ ಪೌಲ ಬಳಿ ಫೆ. 8ರಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಭಯ್ಯಾಜಿ ಜೋಷಿ, ‘ಸಂಘದ ವಿಶ್ವಭಾರತ ಪರಿಕಲ್ಪನೆ’ ಕುರಿತು ಭಾಷಣ ಮಾಡಲಿದ್ದಾರೆ. ಉಪನ್ಯಾಸದಲ್ಲಿ ಭಾಗವಹಿಸಲು ನಾವು ಆರ್ಚ್ ಬಿಷಪ್ರನ್ನು ಆಹ್ವಾನಿಸಿದ್ದೇವೆ ಎಂದು ಗೋವಾ ಆರ್ಎಸ್ಎಸ್ ಹೇಳಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.