ದಿಲ್ಲಿಗೆ ರಾಜ್ಯ ಸ್ಥಾನಮಾನ ನೀಡಿದರೆ ಬಿಜೆಪಿಗೆ ಓಟ್: ಕೇಜ್ರಿವಾಲ್
Team Udayavani, Jun 11, 2018, 7:12 PM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಗೆ ಮೊದಲು ಕೇಂದ್ರ ಸರಕಾರ ದಿಲ್ಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನ ಮಂಜೂರು ಮಾಡಿದರೆ, ಮಹಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಪ್ರತಿಯೊಂದು ಮತವೂ ಬಿಜೆಪಿಗೆ ಸಿಗುವಂತೆ ಮಾಡುತ್ತೇನೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಒಂದೊಮ್ಮೆ ಕೇಂದ್ರ ಸರಕಾರ ಲೋಕಸಭಾ ಚುನಾವಣೆಗೆ ಮುನ್ನ ದಿಲ್ಲಿಗೆ ರಾಜ್ಯ ಸ್ಥಾನ ಮಾನ ನೀಡದಿದ್ದರೆ ದಿಲ್ಲಿಗರು “ಬಿಜೆಪಿ ದಿಲ್ಲಿಯಿಂದ ತೊಲಗು’ ಎಂಬ ಫಲಕವನ್ನು ಹಾಕುವರು ಎಂದು ಕೇಜ್ರಿವಾಲ್ ಬೆದರಿಕೆ ಹಾಕಿದರು.
ದಿಲ್ಲಿಗೆ ಪೂರ್ಣ ಮಟ್ಟದ ಸ್ಥಾನಮಾನಕ್ಕಾಗಿ ನಿನ್ನೆ ಭಾನುವಾರದಿಂದ ಅಭಿಯಾನ ಆರಂಭಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಅವರು, “ಎಲ್ಜಿ, ದಿಲ್ಲಿ ಛೋಡೋ’ ಘೋಷಣೆಯನ್ನು ನಗರದ ಆದ್ಯಂತ ಅನುರಣಿಸುವಂತೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
New Criminal ಕಾನೂನು ಜಾರಿ: ಪೊಲೀಸ್ ಠಾಣೆಗಳಲ್ಲಿ ಜು.1ಕ್ಕೆ ವಿಶೇಷ ಕಾರ್ಯಕ್ರಮ
NEET ಗದ್ದಲಕ್ಕೆ ಸಂಸತ್ ಕಲಾಪ ಬಲಿ; ಉಭಯ ಸದನದಲ್ಲಿ ಕೋಲಾಹಲ
NTA ಸುಧಾರಣೆಗೆ ಪೋಷಕರು, ವಿದ್ಯಾರ್ಥಿಗಳಿಂದ ಸಲಹೆ ಆಹ್ವಾನ
MUST WATCH
ಹೊಸ ಸೇರ್ಪಡೆ
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.