ಬಿಗ್‌ ಬಾಸ್‌: ಸಲ್ಮಾನ್‌ ಖಾನ್‌ ಗಿಂತ ಜಾಸ್ತಿ ಹಣ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್​ ಗ್ರೋವರ್

ಜೀವನದಲ್ಲಿ ಫಲಗೊಂಡಿರುವವರು ಮಾತ್ರ ಬಿಗ್‌ ಬಾಸ್‌ ಗೆ ಹೋಗುತ್ತಾರೆ.

Team Udayavani, Dec 3, 2022, 1:53 PM IST

ಬಿಗ್‌ ಬಾಸ್‌: ಸಲ್ಮಾನ್‌ ಖಾನ್‌ ಗಿಂತ ಜಾಸ್ತಿ ಹಣ ನನಗೆ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್​ ಗ್ರೋವರ್

ಮುಂಬಯಿ: ಶಾರ್ಕ್‌ ಟ್ಯಾಂಕ್‌ ಇಂಡಿಯಾ ಶೋ ಮೂಲಕ ಜನಪ್ರಿಯರಾದ ಭಾರತ್‌ ಪೇ ಸಂಸ್ಥಾಪಕ ಅಶ್ನೀರ್​ ಗ್ರೋವರ್ ಹಿಂದಿಯ ಬಿಗ್‌ ಬಾಸ್‌ ಕಾರ್ಯಕ್ರಮದ ಬಗ್ಗೆ ಮಾತನಾಡಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಉದ್ಯಮಿಯಾಗಿರುವ ಅಶ್ನೀರ್​ ಗ್ರೋವರ್ ಹಿಂದಿಯ ಜನಪ್ರಿಯ ಶೋ ʼಶಾರ್ಜ್‌ ಟ್ಯಾಂಕ್‌ ಇಂಡಿಯಾʼ ದಲ್ಲಿ ತೀರ್ಪುಗಾರರಾಗಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ತನ್ನ ಆ್ಯಟಿಟ್ಯೂಡ್‌ ನಿಂದಲೇ ಜನರನ್ನು ಸೆಳೆದ ಅಶ್ನೀರ್​ ಗ್ರೋವರ್  ಕೋಟ್ಯಂತರ ವ್ಯವಹಾರವನ್ನು ಮಾಡುವ ಯಶಸ್ವಿ ಉದ್ಯಮಿಯೂ ಹೌದು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ಬಿಗ್‌ ಬಾಸ್‌ ಕಾರ್ಯಕ್ರಮದ ಬಗ್ಗೆ ಮಾತಾನಾಡಿದ್ದು ಈಗ ಸುದ್ದಿಯಾಗುತ್ತಿದೆ.

ಇದನ್ನೂ ಓದಿ: ಧೋನಿ ಬಳಿಕ ಸಿಎಸ್ ಕೆಗೆ ಯಾರು ನಾಯಕ?: ಗುಟ್ಟು ಬಿಚ್ಚಿಟ್ಟ ಕೋಚ್ ಮೈಕ್ ಹಸ್ಸಿ

“ನನಗೆ ಬಿಗ್‌ ಬಾಸ್‌ ಆಯೋಜಕರು, ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಲು ಕೇಳಿದ್ದರು. ಆದರೆ ನಾನು ಅವರ ಆಫರನ್ನು ತಿರಸ್ಕರಿಸಿದೆ. ನನ್ನ ಪ್ರಕಾರ ಜೀವನದಲ್ಲಿ ವೈಫಲ್ಯವನ್ನು ಅನುಭವಿಸಿದವರು ಮಾತ್ರ ಬಿಗ್‌ ಬಾಸ್‌ ನಂತಹ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಮೊದಲಿಗೆ ನಾನು ಕಾರ್ಯಕ್ರಮವನ್ನು ನೋಡುತ್ತಿದ್ದೆ ಆದರೆ ಈಗ ಅದು ಹಳಸಿದ ಹಾಗೆ ಕಾಣುತ್ತದೆ” ಎಂದಿದ್ದಾರೆ.

ವಿಫಲಗೊಂಡಿರುವವರು ಮಾತ್ರ ಬಿಗ್‌ ಬಾಸ್‌ ಗೆ ಹೋಗುತ್ತಾರೆ. ಯಶಸ್ವಿ ವ್ಯಕ್ತಿಗಳಲ್ಲ. ನಾನು ಯಾವತ್ತೂ ಆ ಶೋಗೆ ಹೋಗಲ್ಲ. ನೀವು ಎಷ್ಟು ಹಣಕೊಟ್ಟರು ನಾನು ಅಲ್ಲಿಗೆ ಹೋಗಲ್ಲ. ಒಂದು ವೇಳೆ ಸಲ್ಮಾನ್‌ ಖಾನ್‌ ಗೆ ಕೊಟ್ಟ ಹಣದ್ದಷ್ಟು ನನಗೆ ಕೊಟ್ಟರೆ ಆಮೇಲೆ ನೋಡೋಣ ಎಂದು ಅವರು ಹೇಳಿದ್ದಾರೆ.

ಶಾರ್ಕ್‌ ಟ್ಯಾಂಗ್‌ ಸೀಸನ್‌ -2 ಶೀಘ್ರದಲ್ಲಿ ಬರಲಿದೆ. ಈ ಕಾರ್ಯಕ್ರಮದಲ್ಲಿ ಅಮಾನ್‌ ಗುಪ್ತ, ಅನುಪಮ್‌ ಮಿತ್ತಲು, ವಿನಿತಾ ಸಿಂಗ್‌, ನಮಿತಾ ತಾಪರ್,ಪಿಯೂಷ್‌ ಬನ್ಸಲ್‌ ಹಾಗೂ  ಕಾರ್‌ ದೇಕೋ ಸಿಎಓ ಅಮಿತ್‌ ಜೈನ್‌ ಜಡ್ಜ್‌ ಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅಶ್ನೀರ್​ ಗ್ರೋವರ್ ಈ ಸಲಿ ಕಾರ್ಯಕ್ರಮದ ಭಾಗವಾಗಿಲ್ಲ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.