Assam: ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಹೋಗಿ ಜೀವ ಕಳೆದುಕೊಂಡ ಅತ್ಯಾಚಾರ ಆರೋಪಿ


Team Udayavani, Aug 24, 2024, 9:18 AM IST

Assam: ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಹೋಗಿ ಜೀವ ಕಳೆದುಕೊಂಡ ಅತ್ಯಾಚಾರ ಆರೋಪಿ

ದಿಸ್ಪುರ್: ಅಸ್ಸಾಂನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶನಿವಾರ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಹೋಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾಗಾಂವ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾದ ತಫಾಜುಲ್ ಇಸ್ಲಾಂನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದರು. ಅದರಂತೆ ಹೆಚ್ಚಿನ ತನಿಖೆಗಾಗಿ ಆತನನ್ನು ಶನಿವಾರ ಜಾವ 4 ಗಂಟೆಗೆ ಅಪರಾಧ ಎಸಗಿದ ಸ್ಥಳಕ್ಕೆ ಮಹಜರು ನಡೆಸಲು ಕರೆದೊಯ್ಯುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಅಲ್ಲೇ ಇದ್ದ ಕೆರೆಗೆ ಹಾರಿದ್ದಾನೆ, ಸರಿಯಾಗಿ ಈಜು ಬಾರದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಮರುಳುಗಿ ಮೃತಪಟ್ಟಿದ್ದು ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ನೀರಿನಿಂದ ಮೇಲಕ್ಕೆತ್ತಲಾಯಿತಾದರೂ ಅಷ್ಟೋತ್ತಿಗಾಗಲೇ ಆತ ಮೃತಪಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಮೂವರು ಅಪರಾಧಿಗಳಲ್ಲಿ ಇಸ್ಲಾಂ ಕೂಡ ಓರ್ವನಾಗಿದ್ದು. ಗುರುವಾರ (ಆಗಸ್ಟ್ 22) ರಂದು ಸಂಜೆ ಟ್ಯೂಷನ್ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಈ ವೇಳೆ ರಸ್ತೆ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ಸ್ಥಳೀಯರು ಕಂಡು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇತ್ತ ಘಟನೆಗೆ ಸಂಬಂಧಿಸಿ ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ವಿವಿಧ ಸಂಘಟನೆ, ರಾಜಕೀಯ ಪಕ್ಷಗಳಿಂದ ಪ್ರತಿಭಟನೆಗಳು ನಡೆಸಿದ್ದಾರೆ, ಈ ವೇಳೆ ಘಟನೆಗೆ ಸಂಬಂಧಿಸಿ ಹೇಳಿಕೆ ನೀಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಆರೋಪಿಗಳನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆ ಇಲ್ಲ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಪ್ರಕರಣದಲ್ಲಿ ಭಾಗಿಯಾದ ಇತರ ಇಬ್ಬರು ಅಪರಾಧಿಗಳು ತಲೆಮರೆಸಿಕೊಂಡಿದ್ದು ಅವರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್… ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಧವನ್‌

ಟಾಪ್ ನ್ಯೂಸ್

putin (2)

Modi ಭೇಟಿ ಮಾಡಲು ನಾನು ಕಾಯುತ್ತಿರುವೆ: ರಷ್ಯಾ ಅಧ್ಯಕ್ಷ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

mamata

Trainee doctor ಅತ್ಯಾ*ಚಾರ, ಕೊ*ಲೆ ಕೇಸು: ಸಿಎಂ ಮಮತಾ ರಾಜೀನಾಮೆ ಅಸ್ತ್ರ!

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

Trainee doctor ಅತ್ಯಾ*ಚಾರ, ಕೊ*ಲೆ ಕೇಸು: ಸಿಎಂ ಮಮತಾ ರಾಜೀನಾಮೆ ಅಸ್ತ್ರ!

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

putin (2)

Modi ಭೇಟಿ ಮಾಡಲು ನಾನು ಕಾಯುತ್ತಿರುವೆ: ರಷ್ಯಾ ಅಧ್ಯಕ್ಷ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

Exam ಸೆ. 24ರಿಂದ ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ

1-IKK

Duleep Trophy: ಸೆಂಚುರಿ ಸಿಡಿಸಿ ಪುನರಾಗಮನಗೈದ ಇಶಾನ್‌ ಕಿಶನ್‌

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

MUDA ಪ್ರಕರಣದಲ್ಲಿ ರಾಜ್ಯಪಾಲರಿಂದ ಅಪಚಾರ; ವಿವೇಚನಾರಹಿತ ತೀರ್ಮಾನ: ಸಿಂಘ್ವಿ

mamata

Trainee doctor ಅತ್ಯಾ*ಚಾರ, ಕೊ*ಲೆ ಕೇಸು: ಸಿಎಂ ಮಮತಾ ರಾಜೀನಾಮೆ ಅಸ್ತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.