Assam;ಶೀಘ್ರವೇ ಲವ್ ಜೆಹಾದ್ಗೆ ಜೀವಾವಧಿ ಶಿಕ್ಷೆ:ಹಿಂದೂ-ಮುಸ್ಲಿಂ ಭೂಮಾರಾಟಕ್ಕೆ ಹೊಸ ನಿಯಮ
Team Udayavani, Aug 5, 2024, 6:30 AM IST
ಗುವಾಹಾಟಿ: “ಲವ್ ಜೆಹಾದ್’ ಪ್ರಕರಣಗಳಲ್ಲಿನ ಅಪರಾಧಕ್ಕೆ ಇನ್ನು ಮುಂದೆ ಜೀವಾವಧಿ ಶಿಕ್ಷೆ ವಿಧಿಸುವಂಥ ಕಾನೂನನ್ನು ಶೀಘ್ರವೇ ನಮ್ಮ ಸರಕಾರ ಜಾರಿಗೊಳಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ರವಿವಾರ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿರುವ ಶರ್ಮಾ, “ಲವ್ ಜೆಹಾದ್ಗೆ ಕಡಿವಾಣ ಹಾಕಲು ಕಾನೂನು ರೂಪಿಸುವುದಾಗಿ ನಾವು ಹೇಳಿದ್ದೆವು. ಅದರಂತೆ ಶೀಘ್ರವೇ ಕಾನೂನು ಜಾರಿ ಮಾಡಲಿದ್ದೇವೆ. ಲವ್ ಜೆಹಾದ್ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂಥ ಕಾನೂನು ರಾಜ್ಯದಲ್ಲಿ ಅನುಷ್ಠಾನಗೊಳ್ಳಲಿದೆ’ ಎಂದಿದ್ದಾರೆ.
ಜತೆಗೆ ರಾಜ್ಯದಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಭೂಮಿ ಖರೀದಿ ಹಾಗೂ ಮಾರಾಟ ವ್ಯವಹಾರಗಳಿಗೆ ಸಂಬಂಧಿಸಿದಂತೆ ಕೆಲವು ನಿಯಮಗಳನ್ನು ರೂಪಿಸುವ ನಿರ್ಧಾರವನ್ನೂ ಸರಕಾರ ತೆಗೆದುಕೊಂಡಿದೆ ಎಂದೂ ಅವರು ತಿಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಜನಿಸಿದವರಿಗೆ ಮಾತ್ರ ಇಲ್ಲಿನ ಸರಕಾರಿ ಉದ್ಯೋಗಗಳು ಲಭ್ಯವಾಗುವುದನ್ನು ಖಾತರಿ ಪಡಿಸಿಕೊಳ್ಳುವ ಹೊಸ ನೀತಿ ಯನ್ನೂ ಪರಿಚಯಿಸಲಾಗುವುದು ಎಂದೂ ಶರ್ಮಾ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.