U.P; 60 ವರ್ಷದ ತಾಯಿಯ ಮೇಲೆಯೇ ಅತ್ಯಾಚಾರ: ಮಗನಿಗೆ ಜೀವಾವಧಿ ಶಿಕ್ಷೆ


Team Udayavani, Sep 25, 2024, 12:31 AM IST

Assault of 60-year-old mother: Son sentenced to life imprisonment

ಲಕ್ನೋ: ತನ್ನ 60 ವರ್ಷದ ತಾಯಿಯ ಮೇಲೆಯೇ ಅತ್ಯಾಚಾರವೆಸಗಿದ್ದ 36 ವರ್ಷದ ವ್ಯಕ್ತಿಗೆ ಉತ್ತರಪ್ರದೇಶದ ಬುಲಂದ್‌ಶಹರ್‌ನ ತ್ವರಿತಗತಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

2023ರ ಜನವರಿಯಲ್ಲಿ ಜಾನುವಾರುಗಳಿಗೆ ಮೇವು ತರಲೆಂದು ಹೊಲಕ್ಕೆ ತಾಯಿಯೊಂದಿಗೆ ಹೋಗಿದ್ದ ಆಬಿದ್‌, ಆ ಹೊಲದಲ್ಲೇ ತನ್ನ ಅಮ್ಮನ ಮೇಲೆಯೇ ಅತ್ಯಾಚಾರವೆಸಗಿದ್ದ. ಜತೆಗೆ, ನನ್ನೊಂದಿಗೆ ನನ್ನ ಪತ್ನಿಯಾಗಿ ಇದ್ದುಬಿಡು ಎಂದು ಬೆದರಿಕೆಯನ್ನೂ ಹಾಕಿದ್ದ. ಮನೆಗೆ ಹೋಗಿ ಈ ವಿಷಯವನ್ನು ತಾಯಿ ತನ್ನ ಮತ್ತಿಬ್ಬರು ಮಕ್ಕಳಿಗೆ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಆಬಿದ್‌ನ ಇಬ್ಬರು ತಮ್ಮಂದಿರು ಪೊಲೀಸರಿಗೆ ದೂರು ನೀಡಿದ್ದರು. ಕೋರ್ಟ್‌ 20 ತಿಂಗಳಲ್ಲೇ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದೆ. ತನ್ನ ಮಗನನ್ನು ಆ ತಾಯಿ “ರಾಕ್ಷಸ’ ಎಂದು ಕರೆದಿದ್ದಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pulwama attack suspect dies of heart attack

Pulwama ದಾಳಿಯ ಆರೋಪಿ ಹೃದಯಾಘಾತದಿಂದ ಸಾವು

T. Nadu: Spark for Governor’s secularism statement

Tamil Nadu: ರಾಜ್ಯಪಾಲದ ಜಾತ್ಯತೀತತೆ ಹೇಳಿಕೆಗೆ ಕಿಡಿ

Principal hits 6-year-old girl who resisted assault!

Gujarat; ರೇಪ್‌ ಪ್ರತಿರೋಧಿಸಿದ 6 ವರ್ಷದ ಬಾಲಕಿಯ ಕೊಂದ ಪ್ರಿನ್ಸಿಪಾಲ್‌!

Rat sighting in Mumbai temple Prasad package: Allegations

ಮುಂಬಯಿ ದೇಗುಲದ ಪ್ರಸಾದ ಪೊಟ್ಟಣದಲ್ಲಿ ಇಲಿ ಪ್ರತ್ಯಕ್ಷ: ಆರೋಪ

Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು

Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.