ಏರ್ಪೋರ್ಟಲ್ಲಿ ಗಾಯಕ ಉದಿತ್ ಪುತ್ರನ ರಾದ್ಧಾಂತ
Team Udayavani, Oct 3, 2017, 7:05 AM IST
ರಾಯ್ಪುರ: ಬಾಲಿವುಡ್ ಗಾಯಕ ಉದಿತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ರಾಯ್ಪುರ ಏರ್ಪೋರ್ಟಲ್ಲಿ ಇಂಡಿಗೋ ವಿಮಾನ ಸಿಬ್ಬಂದಿ ಜತೆಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಮಿತಿ ಗಿಂತ ಹೆಚ್ಚು ಬ್ಯಾಗೇಜ್ ಇದ್ದಿದ್ದರಿಂದ 13 ಸಾವಿರ ರೂ. ಹೆಚ್ಚುವರಿ ಶುಲ್ಕ ನೀಡಬೇಕೆಂದು ಆದಿತ್ಯಗೆ ಸಿಬ್ಬಂದಿ ಸೂಚಿಸಿದರು. ಅದಕ್ಕೊಪ್ಪದ ಆದಿತ್ಯ ವಾಗ್ವಾದಕ್ಕೆ ಇಳಿದರು. ನನ್ನನ್ನು ವಿಮಾನದಿಂದ ಇಳಿಸಿದರೆ ನಿನ್ನನ್ನು ಮುಂಬೈನಲ್ಲಿ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಜತೆಗೆ ಅವಹೇಳಕಾರಿ ಪದ ಬಳಕೆ ಮಾಡಿದ್ದಾರೆನ್ನಲಾಗಿದೆ. ಸಿಬ್ಬಂದಿ ಜತೆ ಕ್ಷಮೆ ಕೋರಿದ ಬಳಿಕ ಗಾಯಕನ ಪುತ್ರಗೆ ಬೋರ್ಡಿಂಗ್ ಪಾಸ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
MUST WATCH
ಹೊಸ ಸೇರ್ಪಡೆ
BBK11: 11 ವರ್ಷದ ಬಿಗ್ಬಾಸ್ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!
Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ
Mallikatte: ಸಿಟಿ ಆಸ್ಪತ್ರೆ ಜಂಕ್ಷನ್; ರಸ್ತೆ ಕಾಂಕ್ರೀಟ್ ಕಾಮಗಾರಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.