ATC ತಪ್ಪು ಸೂಚನೆ: ಒಂದೇ ರನ್ವೇನಲ್ಲಿ ಎರಡು ವಿಮಾನ
Team Udayavani, Jun 10, 2024, 1:44 AM IST
ಮುಂಬೈ: ವಾಯು ಸಂಚಾರ ನಿಯಂ ತ್ರಣ (ಎಟಿಸಿ) ಅಧಿಕಾರಿಗಳ ಅಚಾತುರ್ಯದಿಂದ ಮುಂಬೈ ವಿಮಾನ ನಿಲ್ದಾಣದಲ್ಲಿ ಒಂದೇ ರನ್ವೇನಲ್ಲಿ ಇಂಡಿಗೋ ವಿಮಾನ ಭೂಸ್ಪರ್ಶ ಮಾಡಿ, ಏರ್ ಇಂಡಿಯಾ ವಿಮಾನ ಟೇಕ್ ಆಫ್ ಮಾಡಿದೆ.
ಶನಿವಾರ ಈ ಘಟನೆ ನಡೆದಿದ್ದು, ಇಂದೋರ್ನಿಂದ ಆಗಮಿ ಸಿದ ಇಂಡಿಗೋ ವಿಮಾನ ಲ್ಯಾಂಡ್ ಆಗುವ ಸಮಯಕ್ಕೆ ಅದೇ ರನ್ವೇನಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಮಾಡಿದೆ. ಹೀಗಾಗಿ ಒಂದೇ ರನ್ವೇನಲ್ಲಿ 2 ವಿಮಾನಗಳು ಕಂಡಿವೆ.
ಕೆಲಕಾಲ ಗೊಂದಲ ಸೃಷ್ಟಿಯಾ ಗಿತ್ತು. ಆದರೆ ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ. ಎಟಿಸಿ ಅಧಿಕಾರಿಗಳ ಸೂಚನೆಯಂತೆ ಕಾರ್ಯನಿರ್ವಹಿಸಲಾಗಿದೆ ಎಂದು 2 ವಿಮಾನಗಳ ಪೈಲಟ್ಗಳು ಹೇಳಿಕೊಂಡಿದ್ದಾರೆ. ಎಟಿಸಿಯ ತಪ್ಪು ಸೂಚನೆಯಿಂದ ಈ ಅವಾಂತರ ಸೃಷ್ಟಿಯಾಗಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ ಘಟನೆ ಕುರಿತು ತನಿಖೆ ನಡೆಸಲು ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.