ಮುಸ್ಲಿಂ ವ್ಯಕ್ತಿಯನ್ನು ವಿವಾಹವಾಗಲು ಮತಾಂತರವಾಗಿದ್ದ ಹಿಂದೂ ಯುವತಿಯ ಬಾಳಿನಲ್ಲಿ ಬಿರುಗಾಳಿ

ಇದು Real Kerala Story ಎಂದ ನೆಟ್ಟಿಗರು

Team Udayavani, Nov 21, 2023, 5:07 PM IST

tdy-14

ಕೊಚ್ಚಿ: ʼದಿ ಕೇರಳ ಸ್ಟೋರಿʼ ಸಿನಿಮಾದ ಬಿಡುಗಡೆ ವೇಳೆ ಕೇರಳದ ಸೋಶಿಯಲ್‌ ಮೀಡಿಯಾ ಪ್ರಭಾವಿಯೊಬ್ಬಳು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ವಿವಾಹವಾಗಿದ್ದು ಸುದ್ದಿಯಾಗಿತ್ತು. ಆ ಸಂದರ್ಭದಲ್ಲಿ ಸಿನಿಮಾದ ಜೊತೆ ಈ ವಿಚಾರ ಕೂಡ ನೆಟ್ಟಿಗರ ಗಮನ ಸೆಳೆದಿತ್ತು.

ಇನ್ಸ್ಟ್ರಾಗ್ರಾಮ್‌ ನಲ್ಲಿ 5 ಲಕ್ಷಕ್ಕೂ ಅಧಿಕ ಫಾಲೋವರ್ಸ್‌ ಗಳನ್ನು ಹೊಂದಿರುವ ಅತುಲ್ಯ ಅಶೋಕನ್ ಹುಟ್ಟಿ ಬೆಳೆದದ್ದು ಹಿಂದೂ ಧರ್ಮದಲ್ಲಿ. ಬಿಂದಿ, ಕುಂಕುಮ ಹಾಕಿಕೊಂಡು ಸೋಶಿಯಲ್‌ ಮೀಡಿಯಾ ತಾರೆಯಾಗಿ ಫೇಮಸ್‌ ಆಗಿದ್ದರು.

ಹೀಗಿದ್ದಾಕೆ ಹಿಜಾಬ್‌ ಧರಿಸಿಕೊಂಡು ಆಲಿಯಾ ಆಗಿ ಬದಲಾಗಿದ್ದಳು. ಹಿಂದೂವಾಗಿದ್ದಾಕೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ರಿಸಾಲ್ ಮನ್ಸೂರ್ ಎನ್ನುವಾತನೊಂದಿಗೆ ವಿವಾಹವಾಗಿದ್ದು, ʼಕೇರಳ ಸ್ಟೋರಿʼ ಸಿನಿಮಾದ ಸಂದರ್ಭದಲ್ಲಿ ಇಂಟರ್‌ ನೆಟ್‌ ನಲ್ಲಿ ವೈರಲ್‌ ಆಗಿತ್ತು.

ಇಬ್ಬರು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಇವರ ವಿವಾಹದಲ್ಲಿ ಮುಸ್ಲಿಂಮರೇ ಇದ್ದಾರೆ ಎಂದು ಕೆಲವರು ಫೋಟೋಗಳನ್ನು ವೈರಲ್ ಮಾಡಿದ್ದರು. ಮೊದ ಮೊದಲು ಪತಿಯೊಂದಿಗೆ ಚೆನ್ನಾಗಿಯೇ ಇದ್ದ‌ ಅತುಲ್ಯ ಅವರ ಇತ್ತೀಚೆಗಿನ ಸೋಶಿಯಲ್ ಮೀಡಿಯಾ ಸ್ಟೋರಿಯೊಂದು ವೈರಲ್‌ ಆಗಿದೆ.

ನನಗೇನಾದರೂ ಆದರೆ ಪತಿಯೇ ಕಾರಣ..

ಅತುಲ್ಯ(ಆಲಿಯಾ) ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ “ನನಗೆ ಏನೇ ಆಗಲಿ ನನ್ನ ಕುಟುಂಬದಲ್ಲಿ ಯಾರೂ ಜವಾಬ್ದಾರರಲ್ಲ. ಅವನೇ ಕಾರಣ” ಎಂದು ಪತಿಯ ಹೆಸರನ್ನು ಉಲ್ಲೇಖಿಸಿದ್ದಾರೆ. ಇದಲ್ಲದೇ ಪತಿಯ ಜೊತೆಗಿದ್ದ ಹಾಗೂ ಮದುವೆ ವೇಳೆಗಿನ ಫೋಟೋಗಳನ್ನೆಲ್ಲ ಅವರು ಡಿಲೀಟ್‌ ಮಾಡಿದ್ದಾರೆ. ಆ ಬಳಿಕ ಸ್ಟೋರಿಯನ್ನೂ ಡಿಲೀಟ್‌ ಮಾಡಿದ್ದಾರೆ.

ಇದನ್ನು ನೋಡಿರುವ ಕೆಲವರು “ಕೇರಳ ಸ್ಟೋರಿ ನಿಜ” ಎಂದಿದ್ದಾರೆ. ಅತುಲ್ಯ ಕಷ್ಟದಲ್ಲಿದ್ದಾಳೆ. ಆ ಸೂಚನೆಯನ್ನು ಅವಳು ನೀಡುತ್ತಿದ್ದಾರೆ. ಈ ಬಗ್ಗೆ ಕೇರಳ ಪೊಲೀಸರು ಕ್ರಮಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಸದ್ಯ ಅತುಲ್ಯ ಅವರ ಇನ್ಸ್ಟಾ ಸ್ಟೋರಿಯ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆ‌ಗಿದೆ.

 

ಟಾಪ್ ನ್ಯೂಸ್

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.