![9-Bantwala](https://www.udayavani.com/wp-content/uploads/2024/07/9-Bantwala-415x249.jpg)
2026ರಲ್ಲಿ ಚಂದ್ರನಲ್ಲಿ ರೋವರ್; ಆಸ್ಟ್ರೇಲಿಯಾ ಬಾಹ್ಯಾಕಾಶ ಸಂಸ್ಥೆ, ನಾಸಾದಿಂದ ಹೊಸ ಯೋಜನೆ
ಜಪಾನ್ ನಿರ್ಮಿತ ರೋವರ್ ಇಳಿಸಲು ನಿರ್ಧಾರ; ಆಮ್ಲಜನಕ ಯುಕ್ತ ಮಣ್ಣು, ನೀರಿನ ಇರುವಿಕೆ ಬಗ್ಗೆ ಪರೀಕ್ಷೆ
Team Udayavani, Nov 6, 2021, 11:15 PM IST
![2026ರಲ್ಲಿ ಚಂದ್ರನಲ್ಲಿ ರೋವರ್; ಆಸ್ಟ್ರೇಲಿಯಾ ಬಾಹ್ಯಾಕಾಶ ಸಂಸ್ಥೆ, ನಾಸಾದಿಂದ ಹೊಸ ಯೋಜನೆ](https://www.udayavani.com/wp-content/uploads/2021/11/NASA-1-585x465.jpg)
ನವದೆಹಲಿ: ಆಸ್ಟ್ರೇಲಿಯಾ ಬಾಹ್ಯಾಕಾಶ ಸಂಸ್ಥೆ (ಎಎಸ್ಎ), ತಾನೇ ನಿರ್ಮಿಸಿರುವ ರೋವರ್ ಯಂತ್ರವೊಂದನ್ನು ಚಂದ್ರನಲ್ಲಿ ಇಳಿಸುವ ಬೃಹತ್ ಯೋಜನೆಯೊಂದನ್ನು ರೂಪಿಸಿದೆ. ಎಲ್ಲವೂ ಯೋಜನೆಯಂತೆ ನಡೆದರೆ, 2026ರ ಆರಂಭದಲ್ಲೇ ಚಂದ್ರನಲ್ಲಿ ರೋವರ್ ಅನ್ನು ಇಳಿಸಲಾಗುತ್ತದೆ.
ಉದ್ದೇಶವೇನು?:
ಚಂದ್ರನಲ್ಲಿ ಇಳಿದು ಅಡ್ಡಾಡುವ ರೋವರ್, ಅಲ್ಲಿ ಆಮ್ಲಜನಕ ಮಿಶ್ರಿತ ಮಣ್ಣನ್ನು ಸಂಗ್ರಹಿಸಲಿದೆ. ಭವಿಷ್ಯದಲ್ಲಿ ಈ ಮಣ್ಣಿನಿಂದ ದೀರ್ಘ ಕಾಲಾವಧಿವರೆಗೆ ಬಾಹ್ಯಾಕಾಶದಲ್ಲಿ ಉಳಿದುಕೊಳ್ಳುವ ಗಗನಯಾತ್ರಿಗಳಿಗೆ ಸೂಕ್ತವಾದ ಪರಿಕರಗಳು, ವೈಜ್ಞಾನಿಕ ವ್ಯವಸ್ಥೆಗಳನ್ನು ಕಲ್ಪಿಸಲು ನೆರವಾಗಲಿದೆ. ಚಂದ್ರನಲ್ಲಿನ ಕಲ್ಲುಬಂಡೆಗಳ ಕೆರೆದು ಅವುಗಳ ಮೇಲ್ಮೈ ನ ಸ್ಯಾಂಪಲ್ ಸಂಗ್ರಹಿಸಲಿರುವ ಇದು ಚಂದ್ರನಲ್ಲಿರಬಹುದಾದ ನೀರನ್ನು ಪತ್ತೆ ಹಚ್ಚುವ ಕೆಲಸ ಮಾಡಲಿದೆ ಎಂದು ಹೇಳಲಾಗಿದೆ.
ಹೇಗಿರಲಿದೆ ರೋವರ್?
60x60x50 ಸೆಂ.ಮೀ. ಯಂತ್ರವು ಇದಾಗಿರಲಿದ್ದು, ಇದನ್ನು ಜಪಾನ್ನ ಐಸ್ಪೇಸ್ ಎಂಬ ಕಂಪನಿ ನಿರ್ಮಿಸಿರುವ ಹಕುಟೋ ಎಂಬ ಲ್ಯಾಂಡರ್ನಲ್ಲಿ ಅಳವಡಿಸಲಾಗುತ್ತದೆ. ರೋವರನ್ನೂ ಐಸ್ಪೇಸ್ ಕಂಪನಿಯೇ ನಿರ್ಮಿಸಿದ್ದು, ಅದರಲ್ಲಿ ಕ್ಯಾಮೆರಾಗಳು, ಸೆನ್ಸರ್ಗಳು, ಮಣ್ಣನ್ನು ಸಂಗ್ರಹಿಸಲು ಯಾಂತ್ರೀಕೃತ ಕೈ ಇರುತ್ತದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
![9-Bantwala](https://www.udayavani.com/wp-content/uploads/2024/07/9-Bantwala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
MUST WATCH
ಹೊಸ ಸೇರ್ಪಡೆ
![9-Bantwala](https://www.udayavani.com/wp-content/uploads/2024/07/9-Bantwala-150x90.jpg)
Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ](https://www.udayavani.com/wp-content/uploads/2024/07/Pankaja-150x98.jpg)
Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.