![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 24, 2022, 8:08 PM IST
ಅಯೋಧ್ಯಾ: ಪ್ರಸಕ್ತ ಸಾಲಿನ ದೀಪಾವಳಿ ವೇಳೆ ಅ.23ರಂದು ಅಯೋಧ್ಯೆಯ ಸರಯೂ ನದಿ ತೀರದಲ್ಲಿ 14 ಲಕ್ಷ ಹಣತೆ ಬೆಳಗಿಸಿ ವಿಶ್ವದಾಖಲೆ ಸ್ಥಾಪಿಸಲು ಉ.ಪ್ರ. ಸರ್ಕಾರ ಮುಂದಾಗಿದೆ.
ಅದಕ್ಕಾಗಿ ಕುಂಬಾರರು ಜೈಸಿಂಗ್ಪುರ ಗ್ರಾಮದಲ್ಲಿ ಬಿರುಸಿನಿಂದ ಹಣತೆಗಳನ್ನು ತಯಾರಿಸಲಾರಂಭಿಸಿದ್ದಾರೆ.
ಈ ಪರಂಪರೆ ಶುರುವಾಗಿದ್ದು ಯೋಗಿ ಆದಿತ್ಯನಾಥ್ ಉತ್ತರಪ್ರದೇಶಕ್ಕೆ ಮುಖ್ಯಮಂತ್ರಿಯಾದ ನಂತರ.
2017ರಲ್ಲಿ 51,000 ಹಣತೆಗಳನ್ನು ಹಚ್ಚುವ ಮೂಲಕ ಅದನ್ನು ಆರಂಭಿಸಲಾಗಿತ್ತು. 2019ರಲ್ಲಿ ಈ ಸಂಖ್ಯೆ 4.10 ಲಕ್ಷ, 2020ರಲ್ಲಿ 6 ಲಕ್ಷ, 2021ರಲ್ಲಿ 9 ಲಕ್ಷಕ್ಕೇರಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.