![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 27, 2024, 6:50 AM IST
ಅಯೋಧ್ಯೆ: ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬರೋಬ್ಬರಿ 113 ಕೋಟಿ ರೂ. ವೆಚ್ಚವಾಗಿದ್ದು, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಮಾಹಿತಿಯನ್ನು ನೀಡಿರು ವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.
ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಪ್ರಕಾರ 2024ರ ಎ. 1ರಿಂದ 2025ರ ಮಾ. 31ರವರೆಗೆ ರಾಮಮಂದಿರ ಯೋಜನೆಗೆ 850 ಕೋಟಿ ರೂ. ವೆಚ್ಚವಾಗಲಿದೆ. ಇದರಲ್ಲಿ 670 ಕೋಟಿ ರೂ. ದೇವಸ್ಥಾನದ ನಿರ್ಮಾಣಕ್ಕೆ ವೆಚ್ಚವಾದರೆ, ಉಳಿದ 180 ಕೋಟಿ ರೂ.ಗಳನ್ನು ಇತರ ಕೆಲಸಗಳಿಗೆ ಬಳಸಲಾಗುತ್ತದೆ.
ಟ್ರಸ್ಟ್ ನೀಡಿರುವ ಮಾಹಿತಿ ಪ್ರಕಾರ 2023- 24ನೇ ಆರ್ಥಿಕ ವರ್ಷದಲ್ಲಿ 676 ಕೋಟಿ ರೂ. ವೆಚ್ಚವಾಗಿದೆ. ಇದರಲ್ಲಿ 540 ಕೋಟಿ ರೂ. ಮಂದಿರ ನಿರ್ಮಾಣಕ್ಕೆ ವೆಚ್ಚವಾಗಿದ್ದರೆ, 136 ಕೋಟಿ ರೂ. ಇತರ ಕೆಲಸಗಳಿಗೆ ವೆಚ್ಚವಾಗಿದೆ. 363.34 ಕೋಟಿ ರೂ. ಆದಾಯ ಬಂದಿದೆ. ಇದರಲ್ಲಿ 204 ಕೋಟಿ ರೂ. ಬ್ಯಾಂಕ್ಗಳ ಬಡ್ಡಿಯಿಂದ ಬಂದಿದ್ದರೆ, 58 ಕೋಟಿ ರೂ. ಕೊಡುಗೆಗಳಿಂದ ಬಂದಿದೆ.
ಕಳೆದ 4 ವರ್ಷಗಳಲ್ಲಿ ಭಕ್ತರು 20 ಕೇಜಿ ಚಿನ್ನ ಮತ್ತು 13 ಕ್ವಿಂಟಾಲ್ ಬೆಳ್ಳಿಯ ಆಭರಣಗಳನ್ನು ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದ್ದಾರೆ.ಮಂದಿರ ನಿರ್ಮಾಣಕ್ಕೆ ಈವರೆಗೆ 1,800 ಕೋಟಿ ರೂ. ವೆಚ್ಚವಾಗಿದ್ದು, ಬಾಕಿ 2 ಹಂತಗಳ ನಿರ್ಮಾಣಕ್ಕೆ 670 ಕೋಟಿ ರೂ. ವೆಚ್ಚವಾಗಲಿದೆ ಎಂದು ಟ್ರಸ್ಟ್ ಇತ್ತೀಚೆಗೆ ತಿಳಿಸಿತ್ತು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.