Ayodhya: ರಾಮ‌ಜನ್ಮಭೂಮಿಯಲ್ಲಿ ರಾಮ ತಾರಕ ಯಜ್ಞ ಸಪ್ತಾಹ ಸಂಪನ್ನ


Team Udayavani, Sep 26, 2024, 12:39 PM IST

8-ayodhya

ಅಯೋಧ್ಯೆ: ಪಿತೃಪಕ್ಷದ ಸಂದರ್ಭದಲ್ಲಿ ಲೋಕಕಲ್ಯಾಣದ ಸಂಕಲ್ಪವನ್ನಿಟ್ಟುಕೊಂಡು ಅಯೋಧ್ಯೆಯ ರಾಮ‌ಜನ್ಮಭೂಮಿಯಲ್ಲಿ ವೈದಿಕರ ಮುಖೇನ ತಾವು ನಡೆಸಿದ ರಾಮತಾರಕ ಯಜ್ಞ ಸಪ್ತಾಹವು ಸೆ.26ರ ಗುರುವಾರ ನವಮೀ ತಿಥಿ ಪುನರ್ವಸು ನಕ್ಷತ್ರದ ದಿನದಂದೇ ಸಂಪನ್ನಗೊಂಡಿದೆ ಎಂದು ರಾಮಮಂದಿರ ಟ್ರಸ್ಟ್ ವಿಶ್ವಸ್ತರಾದ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಗುರುವಾರ ಅಯೋಧ್ಯೆ ರಾಮಮಂದಿರದ ಯಾಗಶಾಲೆಯಲ್ಲಿ ಒಂದು ವಾರ ನಡೆದ ರಾಮತಾರಕ ಯಜ್ಞ ಪೂರ್ಣಾಹುತಿಯ ನಂತರ ಈ ಸಂದೇಶ ನೀಡಿದ್ದಾರೆ.

ಪೂರ್ಣಾಹುತಿ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ವಿಹಿಂಪ ರಾಷ್ಟ್ರೀಯ ಮುಖಂಡ ಗೋಪಾಲ್ ಜಿ, ಮಂದಿರದ ಅರ್ಚಕ ಪ್ರಮುಖರು,  ಶ್ರೀಗಳ ಆಪ್ತ ಕೃಷ್ಣಮೂರ್ತಿ ಭಟ್ ಮೊದಲಾದವರಿದ್ದರು.

ವಿದ್ವಾನ್ ಶಶಾಂಕ್ ಭಟ್ಟರು ಯಾಗ ನೆರವೇರಿಸಿದರು. ಶ್ರೀಶ ಭಟ್ ರವಿರಾಜ್, ಅಯೋಧ್ಯೆ ಪೇಜಾವರ ಮಠದ ವ್ಯವಸ್ಥಾಪಕ ಮಹೇಂದ್ರ ದುಬೆ ಮೊದಲಾದವರು ಸಹಕರಿಸಿದರು.‌

ಟಾಪ್ ನ್ಯೂಸ್

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-thirthahalli

Thirthahalli: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದವರ ಬಂಧನ!

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.