![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 27, 2023, 8:30 AM IST
ನವದೆಹಲಿ: ಎಂಬಿಬಿಎಸ್ ವೈದ್ಯರಷ್ಟೇ ವೇತನವನ್ನು ಪಡೆಯಲು ಆಯುರ್ವೇದ ವೈದ್ಯರೂ ಕೂಡ ಅರ್ಹರು ಎನ್ನುವ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.
ಅಲ್ಲದೇ, ಎಂಬಿಬಿಎಸ್ ವೈದ್ಯರಷ್ಟೇ ಸಮಾನವಾಗಿ ಆಯುರ್ವೇದ ವೈದ್ಯರು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂಬ ಅಂಶ ವನ್ನು ಅಲ್ಲಗಳೆಯುವಂತಿಲ್ಲ ಎಂದಿದೆ. ಆಯುರ್ವೇದ ವೈದ್ಯರು ಕೂಡ ಎಂಬಿಬಿಎಸ್ ವೈದ್ಯರಂತೆ ಟಿಕ್ಕು ವೇತನ ಆಯೋಗದ ಶಿಫಾರಸಿನಂತೆ ವೇತನ ಪ್ರಯೋಜನಗಳನ್ನು ಪಡೆಯಲು ಅರ್ಹರು ಎಂದು 2013ರಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ವನ್ನು ಪ್ರಶ್ನಿಸಿ, ಗುಜರಾತ್ ಸರ್ಕಾರ ಸುಪ್ರೀಂ ಮೆಟ್ಟಿ ಲೇರಿದೆ. ಆಯುರ್ವೇದವು ದೇಶದ ಇತಿಹಾಸದಲ್ಲಿ ಮಹತ್ತರ ಪಾತ್ರ ವಹಿಸಿದ್ದಲ್ಲದೇ, ಹೆಮ್ಮೆಯ ಸ್ಥಾನವನ್ನೂ ಗಿಟ್ಟಿಸಿದೆ. ಆದರೆ ಆಧುನಿಕ ಕಾಲದಲ್ಲಿ ಎಂಬಿಬಿಎಸ್ ವೈದ್ಯರು ನಡೆಸುವ ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದ ವೈದ್ಯರು ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಸಮಾನ ವೇತನದ ಪ್ರಸ್ತಾಪ ಸರಿಯಲ್ಲವೆಂದು ನ್ಯಾಯಪೀಠ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.