ಸದ್ಯದಲ್ಲೇ ಅಜೀಂ ವಿದಾಯ

Azim Premji Fairwell

Team Udayavani, Jun 7, 2019, 6:10 AM IST

azim-premji

ನವದೆಹಲಿ: ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಮಾಹಿತಿತಂತ್ರಜ್ಞಾನ ಸಂಸ್ಥೆ ವಿಪ್ರೋದ ಸಂಸ್ಥಾಪಕ ಅಜೀಂ ಪ್ರೇಂಜಿ ಕಾರ್ಯನಿರ್ವಾಹಕ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಜೂ.30ಮುಂದಿನ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿದ್ದಾರೆ. ಬರೋಬ್ಬರಿ 53 ವರ್ಷಗಳ ಕಾಲ ಸಂಸ್ಥೆಯನ್ನು ವಿವಿಧ ರೀತಿಯಲ್ಲಿ ಅವರು ಮುನ್ನಡೆಸಿದ್ದರು.

ಪ್ರೇಂ ಜಿ ಸ್ಥಾನಕ್ಕೆ ಸಿಇಒ ಅಬಿದಲೈ ಝೆಡ್‌. ನೀಮುಚ್ವಾಲಾ ಅವರನ್ನು ನೇಮಿಸಲಾಗಿದ್ದರೆ, ಸದ್ಯ ವ್ಯೂಹಾತ್ಮಕ ಅಧಿಕಾರಿಯಾಗಿರುವ ರಿಶದ್‌ ಪ್ರೇಂಜಿ ಅವರನ್ನು ನೂತನ ಕಾರ್ಯನಿರ್ವಾಹಕ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಲಿದ್ದಾರೆ. ಈ ಬಗ್ಗೆ ಗುರುವಾರ ಸಂಸ್ಥೆ ಮಾಹಿತಿ ನೀಡಿದೆ. ಆದರೆ ವಿಪ್ರೋ ಸಂಸ್ಥಾಪಕ ಕಾರ್ಯನಿರ್ವಾಹಕೇತರ ನಿರ್ದೇಶಕ ಮತ್ತು ಸಂಸ್ಥಾಪಕ ಅಧ್ಯಕ್ಷ ಹುದ್ದೆಯಲ್ಲಿ ಜೂ.31ರಿಂದ ಅನ್ವಯವಾಗುವಂತೆ ಐದು ವರ್ಷಗಳ ಕಾಲ ಮುಂದುವರಿಯಲಿದ್ದಾರೆ. ಪ್ರೇಂಜಿ ಮಾ.14ರಂದು 1.45 ಲಕ್ಷ ಕೋಟಿ ರೂ. ಮೊತ್ತವನ್ನು ದಾನವಾಗಿ ನೀಡಿದ್ದಾರೆ. ಈ ಮೂಲಕ ವಿಶ್ವದಲ್ಲಿ ಐದನೇ ಮತ್ತು ಏಷ್ಯಾದಲ್ಲಿ ಅತ್ಯಂತ ದೊಡ್ಡ ಮೊತ್ತ ನೀಡಿದವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2013ರಲ್ಲಿ ಸಂಸ್ಥೆಯನ್ನು ಮಾಹಿತಿ ತಂತ್ರಜ್ಞಾನ ಮತ್ತು ಇತರ ಉದ್ದಿಮೆಗಳು ಎಂದು ವಿಭಾಗಿಸಲಾಗಿತ್ತು. 1945ರ ಡಿ.29ರಂದು ಸಂಸ್ಥೆ ಆರಂಭವಾಗಿತ್ತು. 1970 ಮತ್ತು 1980ರ ದಶಕದಲ್ಲಿ ಸಂಸ್ಥೆ ಮಾಹಿತಿ ತಂತ್ರಜ್ಞಾನ ಮತ್ತು ಕಂಪ್ಯೂಟರ್‌ ಕ್ಷೇತ್ರದತ್ತ ವಿಸ್ತರಿಸಲು ಯೋಜನೆ ನಡೆಸಿತ್ತು. ಸಂಸ್ಥೆ ವೆಸ್ಟರ್ನ್ ಇಂಡಿಯಾ ಪ್ರಾಡಕ್ಟ್ಸ್ ಲಿಮಿಟೆಡ್‌, ವಿಪ್ರೋ ಕನ್ಸ್ಯೂಮರ್‌ ಕೇರ್‌ ಆ್ಯಂಡ್‌ ಲೈಟಿಂಗ್‌, ವಿಪ್ರೋ ಇನ್ಫ್ರಾಸ್ಟ್ರಕ್ಚರ್‌ ಎಂಜಿನಿಯರಿಂಗ್‌, ವಿಪ್ರೋ ಜಿಇ ಮೆಡಿಕಲ್ ಸಿಸ್ಟಮ್ಸ್‌ ಎಂಬ ಸಹವರ್ತಿ ಸಂಸ್ಥೆಗಳನ್ನು ಹೊಂದಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.