10ದಿನದಲ್ಲಿ ಬರೋಬ್ಬರಿ 1,000ಕೋಟಿ; ಬಾಹುಬಲಿಯಿಂದ ಬಾಕ್ಸಾಫೀಸ್‌ ಲೂಟಿ


Team Udayavani, May 8, 2017, 2:47 AM IST

Thousand-Crore-8-5.jpg

ಮುಂಬಯಿ: ಬಿಡುಗಡೆಯಾದ ಹತ್ತೇ ದಿನದಲ್ಲಿ ಬಾಹುಬಲಿ-2 ಚಿತ್ರವು ದೇಶದ ಸಿನಿಮಾ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇಷ್ಟು ಸಣ್ಣ ಅವಧಿಯಲ್ಲಿ ಬರೋಬ್ಬರಿ 1,000 ಕೋಟಿ ರೂ. ಗಳಿಸಿರುವ ಮೊದಲ ಭಾರತೀಯ ಸಿನಿಮಾ ಎಂಬ ಖ್ಯಾತಿಗೆ ‘ಬಾಹುಬಲಿ 2: ದಿ ಕನ್‌ಕ್ಲೂಷನ್‌’ ಪಾತ್ರವಾಗಿದೆ. ಚಿತ್ರದ ಹಿಂದಿ ಆವೃತ್ತಿ ಹಂಚಿಕೆಯ ಹೊಣೆ ಹೊತ್ತಿರುವ ಧರ್ಮ ಪ್ರೊಡಕ್ಷನ್ಸ್‌ ಮಾಲೀಕ, ನಿರ್ಮಾಪಕ ಕರಣ್‌ ಜೋಹರ್‌ ಅವರು ಈ ವಿಚಾರವನ್ನು ಜಗಜ್ಜಾಹೀರುಗೊಳಿಸಿದ್ದಾರೆ. ಭಾನುವಾರ ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ವಿಶ್ವಾದ್ಯಂತ ಒಂದು ಸಾವಿರ ಕೋಟಿ ರೂ. ಸಂಗ್ರಹಿಸಿರುವ ಭಾರತದ ಮೊದಲ ಚಿತ್ರ ಎಂಬ ಹೆಗ್ಗಳಿಕೆ ಬಾಹುಬಲಿ-2ಗೆ ದೊರೆತಿದೆ. ಭಾರತೀಯ ಸಿನಿಮಾದ ಅತಿದೊಡ್ಡ ಬ್ಲಾಕ್‌ಬಸ್ಟರ್‌ ಇದೀಗ ಅತಿದೊಡ್ಡ ಮೈಲುಗಲ್ಲು ನಿರ್ಮಿಸಿದೆ,’ ಎಂದು ಹೇಳಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ಭಾವಪರವಶರಾಗಿರುವ ನಟ ಪ್ರಭಾಸ್‌, ಫೇಸ್‌ಬುಕ್‌ನಲ್ಲಿ ನಿರ್ದೇಶಕ ರಾಜಮೌಳಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಸದ್ಯ ಲಂಡನ್‌ ಪ್ರವಾಸದಲ್ಲಿರುವ ಪ್ರಭಾಸ್‌, ‘ನೀವೆಲ್ಲರೂ ನೀಡಿದ ಪ್ರೀತಿಗೆ ನಾನು ಆಭಾರಿ. ನನ್ನ ಎಲ್ಲ ಅಭಿಮಾನಿಗಳಿಗೂ ಪ್ರೀತಿಯ ಅಪ್ಪುಗೆ ನೀಡಬಯಸುತ್ತೇನೆ. ಇನ್ನು ಜೀವನದಲ್ಲೇ ಒಂದೇ ಒಂದು ಬಾರಿ ಸಿಗುವಂಥ ಪಾತ್ರವನ್ನು ನನಗೆ ನೀಡಿದ್ದಕ್ಕೆ ಮತ್ತು ನನ್ನಲ್ಲಿ ನಂಬಿಕೆಯಿಟ್ಟಿರುವ ರಾಜಮೌಳಿ ಸರ್‌ ಅವರಿಗೆ ಹೃತ್ಪೂರ್ವಕ ಧನ್ಯವಾದ ಹೇಳುತ್ತೇನೆ,’  ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

Padubidri: ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

highcort dharwad

Kannada Mandatory; ಕನ್ನಡ ಫ‌ಲಕ ಕಡ್ಡಾಯ: ಹೈಕೋರ್ಟ್‌ ತಾಕೀತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

1-reeee

Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.