Badlapur ಪೊಲೀಸ್ ರಿವಾಲ್ವರ್ ಕಸಿದು ಗುಂಡು ಹಾರಿಸಿದ ರೇ*ಪ್ ಆರೋಪಿ!!


Team Udayavani, Sep 23, 2024, 7:30 PM IST

1-dssadas

ಮುಂಬಯಿ: ಬದ್ಲಾಪುರ ಅತ್ಯಾಚಾರ ಆರೋಪಿ ಅಕ್ಷಯ್ ಶಿಂಧೆ ಸೋಮವಾರ (ಸೆ 23) ಪೊಲೀಸ್ ಕಸ್ಟಡಿಯಲ್ಲಿದ್ದ ವೇಳೆ ಪೊಲೀಸ್ ಅಧಿಕಾರಿಯ ರಿವಾಲ್ವರ್ ಕಸಿದುಕೊಂಡು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ ಎಂದು ವರದಿಯಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ ಪೊಲೀಸ್ ಅಧಿಕಾರಿ ರಿವಾಲ್ವರ್ ಕಸಿದುಕೊಂಡು ಗುಂಡು ಹಾರಿಸುತ್ತಿದ್ದ ವೇಳೆ ತಡೆಯಲು ಯತ್ನಿಸಿದ್ದು ಅವರಿಗೂ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಥಾಣೆಯ ಬದ್ಲಾಪುರದ ಶಾಲೆಯೊಂದರ ಶೌಚಾಲಯದೊಳಗೆ ಇಬ್ಬರು ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ, ಶಾಲೆಯೊಂದರಲ್ಲಿ ಸ್ವಚ್ಛತಾ ಸಿಬಂದಿಯಾಗಿ ಕೆಲಸ ಮಾಡುತ್ತಿದ್ದ 23 ವರ್ಷದ ಅಕ್ಷಯ್ ಶಿಂಧೆಯನ್ನು ಪೊಲೀಸರು ಆಗಸ್ಟ್ 17 ರಂದು ಬಂಧಿಸಿದ್ದರು. ಕೃತ್ಯದ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದವು.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.ಕೆಲ ವರದಿಗಳ ಪ್ರಕಾರ ಶಿಂಧೆ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ ಆದರೆ ಅದಿನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ

ಟಾಪ್ ನ್ಯೂಸ್

sanjay-raut

Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್

11

Kukke Subrahmanya; ಸರಕಾರದ ವೈಫಲ್ಯ ಬಗ್ಗೆ ಜನಜಾಗೃತಿ; ನಿಖಿಲ್‌ ಕುಮಾರಸ್ವಾಮಿ

Puttur: ಆಂಬ್ಯುಲೆನ್ಸ್-ಪಿಕಪ್ ನಡುವೆ ಢಿಕ್ಕಿ: ಹಸುಳೆಗೆ ಗಾಯ

Puttur: ಆಂಬ್ಯುಲೆನ್ಸ್-ಪಿಕಪ್ ನಡುವೆ ಢಿಕ್ಕಿ: ಹಸುಳೆಗೆ ಗಾಯ

1-udupi

Udupi; ಹೊರರಾಜ್ಯದ ಕಾರ್ಮಿಕರ ತಂಡಗಳ ಬೀದಿ ಕಾಳಗ: ಹಲವರು ವಶಕ್ಕೆ

Rain

Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್‌ ಅಲರ್ಟ್‌

1-ravi

Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ

Yadagiri

Yadagiri: ಸಿಡಿಲು ಬಡಿದು‌ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sanjay-raut

Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್

1-ravi

Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ

1-SSC

Union Minister ಶಿವರಾಜ್ ಸಿಂಗ್ ಚೌಹಾಣ್ ಕಾರು ರಸ್ತೆ ಗುಂಡಿಯಲ್ಲಿ ಸಿಲುಕಿ ಪರದಾಟ!

Modi’s mindset has changed after the Lok Sabha elections: Rahul Gandhi

Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್‌ ಗಾಂಧಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

Delhi; ಕೇಜ್ರಿವಾಲ್‌ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

sanjay-raut

Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್

11

Kukke Subrahmanya; ಸರಕಾರದ ವೈಫಲ್ಯ ಬಗ್ಗೆ ಜನಜಾಗೃತಿ; ನಿಖಿಲ್‌ ಕುಮಾರಸ್ವಾಮಿ

accident

Kaup; ಮೂಳೂರು: ಪಾದಯಾತ್ರೆ ಹೋಗುತ್ತಿದ್ದ ಭಕ್ತರಿಗೆ ಕಾರು ಢಿಕ್ಕಿ; ಮೂವರಿಗೆ ಗಾಯ

Puttur: ಆಂಬ್ಯುಲೆನ್ಸ್-ಪಿಕಪ್ ನಡುವೆ ಢಿಕ್ಕಿ: ಹಸುಳೆಗೆ ಗಾಯ

Puttur: ಆಂಬ್ಯುಲೆನ್ಸ್-ಪಿಕಪ್ ನಡುವೆ ಢಿಕ್ಕಿ: ಹಸುಳೆಗೆ ಗಾಯ

1-udupi

Udupi; ಹೊರರಾಜ್ಯದ ಕಾರ್ಮಿಕರ ತಂಡಗಳ ಬೀದಿ ಕಾಳಗ: ಹಲವರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.