ದಾಖಲೆ ಬೆಳವಣಿಗೆ ಕಾಣಲಿದೆ ಬೆಂಗಳೂರು; ಏಷ್ಯಾ-ಪೆಸಿಫಿಕ್‌ ವಲಯದಲ್ಲಿ 2 ನಗರಗಳು ಮಾತ್ರ ಸೇರ್ಪಡೆ

"ಆಕ್ಸ್‌ಫ‌ರ್ಡ್‌ ಇಕನಾಮಿಕ್ಸ್‌' ನಡೆಸಿದ ಅಧ್ಯಯನದಲ್ಲಿ ಉಲ್ಲೇಖ

Team Udayavani, Jan 8, 2023, 7:20 AM IST

ದಾಖಲೆ ಬೆಳವಣಿಗೆ ಕಾಣಲಿದೆ ಬೆಂಗಳೂರು; ಏಷ್ಯಾ-ಪೆಸಿಫಿಕ್‌ ವಲಯದಲ್ಲಿ 2 ನಗರಗಳು ಮಾತ್ರ ಸೇರ್ಪಡೆ

ನವದೆಹಲಿ/ಬೆಂಗಳೂರು:ದೇಶದ ಸಿಲಿಕಾನ್‌ ವ್ಯಾಲಿ ಎಂಬ ಹೆಗ್ಗಳಿಕೆ ಪಡೆದುಕೊಂಡಿರುವ ಕರ್ನಾಟಕದ ರಾಜಧಾನಿ ಬೆಂಗಳೂರು ಪ್ರಸಕ್ತ ವರ್ಷ ಏಷ್ಯಾ-ಪೆಸಿಫಿಕ್‌ ವಲಯದಲ್ಲಿ ಅತ್ಯಂತ ಶೀಘ್ರವಾಗಿ ಬೆಳೆಯಲಿರುವ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

“ಆಕ್ಸ್‌ಫ‌ರ್ಡ್‌ ಇಕನಾಮಿಕ್ಸ್‌’ ನಡೆಸಿರುವ ವಿಶೇಷ ಅಧ್ಯಯನದಲ್ಲಿ ಅ ಅಂಶವನ್ನು ಕಂಡುಕೊಳ್ಳಲಾಗಿದೆ. ಶೇ.6ರ ಬೆಳವಣಿಗೆಯನ್ನು ದಾಖಲಿಸಿಕೊಳ್ಳಲಿರುವ ಉದ್ಯಾನನಗರಿ ಜಗತ್ತಿನ ಇತರ ಪ್ರಮುಖ ನಗರಗಳಾಗಿರುವ ಬ್ಯಾಂಕಾಕ್‌, ಶಾಂಘೈ, ಹಾಂಕಾಂಗ್‌, ಟೋಕಿಯೋಗಳಿಗೆ ಸ್ಪರ್ಧೆ ನೀಡುವಂತೆ ಬೆಳವಣಿಗೆ ಕಾಣಲಿದೆ ಎಂದು ಅಧ್ಯಯನದಲ್ಲಿ ಅಭಿಪ್ರಾಯಪಡಲಾಗಿದೆ.

ಬೆಂಗಳೂರಿನ ಜತೆಗೆ ಹೈದರಾಬಾದ್‌ ಕೂಡ ಶೇ.6ರ ದರದಲ್ಲಿ ಶೀಘ್ರವಾಗಿ ಬೆಳವಣಿಗೆ ಕಾಣಲಿದೆ ಎಂದು ಅಧ್ಯಯನದಲ್ಲಿ ಹೇಳಿಕೊಳ್ಳಲಾಗಿದೆ. ದಕ್ಷಿಣ ಭಾರತದ ಎರಡು ಪ್ರಮುಖ ನಗರಗಳು ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಕೋಟ್ಯಂತರ ರೂ. ಬಂಡವಾಳ ಹೂಡಿಕೆಯ ಆಕರ್ಷಕ ಸ್ಥಾನವಾಗಿದೆ.

ವರದಿಯಲ್ಲಿ ಏನಿದೆ?:
ಏಷ್ಯಾ ಪೆಸಿಫಿಕ್‌ ವಲಯದಲ್ಲಿನ ನಗರಗಳಿಗೆ ಪ್ರಸಕ್ತ ವರ್ಷ ಕಠಿಣ ಸವಾಲುಗಳು ಎದುರಾಗಲಿವೆ. ಇದರ ಹೊರತಾಗಿಯೂ ಕೂಡ ಕೆಲವೊಂದು ಬೆಳ್ಳಿ ರೇಖೆಗಳನ್ನು ಕಾಣುವ ಸಾಧ್ಯತೆಗಳಿವೆ. ಜಗತ್ತಿನಲ್ಲಿ ಆರ್ಥಿಕ ಹಿಂಜರಿತದ ಛಾಯೆಗಳು ಇದ್ದರೂ ಕೆಲವೊಂದು ನಗರಗಳಲ್ಲಿ ಅದಕ್ಕೆ ಸೆಡ್ಡು ಹೊಡೆದು ಕೆಲವು ಕ್ಷೇತ್ರಗಳಲ್ಲಿ ಬೆಳವಣಿಗೆ ದಾಖಲಿಸಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ ಸಿಬಿಆರ್‌ಇನ ಏಷ್ಯಾ-ಪೆಸಿಫಿಕ್‌ ವಲಯಕ್ಕೆ ಸಂಬಂಧಿಸಿದಂತೆ ಮಾರುಕಟ್ಟೆಗೆ ಸಂಬಂಧಿಸಿದ ಮಾಹಿತಿಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಈ ವಲಯದ 11 ನಗರಗಳಿಗೆ ಹೋಲಿಕೆ ಮಾಡಿದರೆ, ಉದ್ಯಾನ ನಗರ ಮೊದಲ ಸ್ಥಾನದಲ್ಲಿದೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.