ಜಲಾವೃತಗೊಂಡ ಅಂಡರ್‌ಪಾಸ್‌ ನಲ್ಲಿ ಮುಳುಗಿದ ಕಾರು: ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮೃತ್ಯು


Team Udayavani, Sep 14, 2024, 12:13 PM IST

SUV

ನವದೆಹಲಿ: ಭಾರಿ ಮಳೆಯಿಂದಾಗಿ ಶುಕ್ರವಾರ ದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಜೊತೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ಥವ್ಯಸ್ಥಗೊಂಡಿದೆ.

ಮಳೆಯ ಪರಿಣಾಮ ಪ್ರಮುಖ ರಸ್ತೆಗಳು ಜಲಾವೃತಗೊಂಡು ಹಲವಾರು ಅನಾಹುತಗಳು ಸಂಭವಿಸಿದ್ದು, ಓಲ್ಡ್ ಫರಿದಾಬಾದ್ ರೈಲ್ವೆ ಅಂಡರ್‌ಪಾಸ್‌ನಲ್ಲಿ ಸುಮಾರು ಹತ್ತು ಅಡಿಯಷ್ಟು ನೀರು ನಿಂತ್ತಿದ್ದು ಎಸ್‌ಯುವಿ ಕಾರೊಂದು ನೀರಿನಲ್ಲಿ ಮುಳುಗಿ ಬ್ಯಾಂಕ್ ಮ್ಯಾನೇಜರ್ ಮತ್ತು ಕ್ಯಾಷಿಯರ್ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮೃತರನ್ನು ಪುಣ್ಯಾಶ್ರಯ್ ಶರ್ಮಾ (48) ಮತ್ತು ವಿರಾಜ್ (26) ಎಂದು ಗುರುತಿಸಲಾಗಿದ್ದು ಗುರುಗ್ರಾಮ್‌ನಿಂದ ಗ್ರೇಟರ್ ಫರಿದಾಬಾದ್‌ನಲ್ಲಿರುವ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ಶುಕ್ರವಾರ (ಸೆ. 13) ಭಾರೀ ಮಳೆಯಿಂದಾಗಿ ಅಂಡರ್‌ಪಾಸ್‌ ಸಂಪೂರ್ಣ ಜಲಾವೃತಗೊಂಡಿದ್ದು, ಮುನ್ನೆಚ್ಚರಿಕೆಯಾಗಿ ಕಾರುಗಳು ಸೇರಿದಂತೆ ಇತರ ವಾಹನಗಳು ಪ್ರವೇಶಿಸದಂತೆ ಬ್ಯಾರಿಕೇಡ್ ಗಳನ್ನೂ ಇಟ್ಟು ಎಚ್ಚರಿಕೆ ನೀಡಲಾಗಿತ್ತು ಎಂದು ಹೇಳಿದ್ದಾರೆ.

ಆದರೆ ತಡರಾತ್ರಿ ರಾತ್ರಿ 11:50 ರ ಸುಮಾರಿಗೆ ಮಹೀಂದ್ರಾ XUV 700 ಕಾರಿನಲ್ಲಿ ಬಂದ ಬ್ಯಾಂಕ್ ಅಧಿಕಾರಿಗಳು ಬ್ಯಾರಿಕೇಡ್ ನಿರ್ಲಕ್ಷಿಸಿ ಅಂಡರ್‌ಪಾಸ್‌ಗೆ ಕಾರನ್ನು ಕೊಂಡೊಯ್ದಿದ್ದಾರೆ ಈ ವೇಳೆ ನೀರಿನಲ್ಲಿ ಕಾರು ಸಿಲುಕಿಕೊಂಡಿದೆ, ನಂತರ ವಾಹನದೊಳಗೆ ನೀರು ನುಗ್ಗಿದೆ ಎನ್ನಲಾಗಿದೆ. ಈ ಸಮಯದಲ್ಲಿ ಅಲ್ಲಿದ್ದ ದಾರಿಹೋಕರು ಕಾರಿನಲ್ಲಿ ಸಿಲುಕಿದ ಇಬ್ಬರನ್ನು ರಕ್ಷಿಸಲು ಯತ್ನಿಸಿದ್ದಾರೆ ಸಾಕಷ್ಟು ಪ್ರಯತ್ನಗಳ ನಂತರ ಇಬ್ಬರನ್ನು ಕಾರಿನಿಂದ ಹೊರಗೆ ಎಳೆದಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ವಿರಾಜ್ ಕೊನೆಯುಸಿರೆಳೆದಿದ್ದರು ಗಂಭೀರ ಸ್ಥಿತಿಯಲ್ಲಿದ್ದ ಪುಣ್ಯಾಶ್ರಯ್ ಅವರನ್ನು ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

 

ಆಸ್ಪತ್ರೆಯಲ್ಲಿ ಇಬ್ಬರ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸುತ್ತೇವೆ” ಎಂದು ಎನ್‌ಐಟಿ ಫರಿದಾಬಾದ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಮೇರ್ ಸಿಂಗ್ ಹೇಳಿದ್ದಾರೆ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.