![rohit sharma](https://www.udayavani.com/wp-content/uploads/2024/07/rohit-415x229.jpg)
Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್
Team Udayavani, Jun 29, 2024, 10:26 AM IST
![ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ](https://www.udayavani.com/wp-content/uploads/2024/06/mamatha-1-620x413.jpg)
ಕೋಲ್ಕತ್ತಾ: ರಾಜಭವನದಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಂದಾಗಿ ರಾಜಭವನಕ್ಕೆ ಹೋಗಲು ಭಯವಾಗುತ್ತಿದೆ ಎಂದು ಮಹಿಳೆಯರು ತಮ್ಮ ಮೇಲೆ ದೂರು ನೀಡಿದ್ದಾರೆ ಎಂದು ಹೇಳಿದ ಒಂದು ದಿನದ ಬಳಿಕ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಶುಕ್ರವಾರ ಕಲ್ಕತ್ತಾ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಗುರುವಾರ ರಾಜ್ಯ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ರಾಜಭವನಕ್ಕೆ ಭೇಟಿ ನೀಡಲು ಮಹಿಳೆಯರು ಹೆದರುವ ಸ್ಥಿತಿ ನಿರ್ಮಾಣವಾಗಿದೆ ಎಂದು ನನಗೆ ಹಲವು ದೂರುಗಳು ಬಂದಿವೆ ಎಂದು ಹೇಳಿದ್ದರು, ಆದರೆ ಈ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ರಾಜ್ಯಪಾಲರು ಹೇಳಿಕೆ ನೀಡಿದ್ದರು ಇದರ ನಡುವೆ ನಡೆದ ಹೆಚ್ಚಿನ ಸಭೆಗಳಲ್ಲಿ ಬ್ಯಾನರ್ಜಿ ರಾಜಭವನದ ವಿಚಾರವನ್ನು ಪ್ರಸ್ತಾಪಿಸುತಿದ್ದರು,
ಮುಖ್ಯಮಂತ್ರಿಗಳ ಹೇಳಿಕೆಯನ್ನು ಖಂಡಿಸಿ ಹೇಳಿಕೆ ನೀಡಿರುವ ರಾಜ್ಯಪಾಲರು ಉನ್ನತ ಸ್ಥಾನದಲ್ಲಿದ್ದವರು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಬಾರದು ಎಂದು ಕಿಡಿಕಾರಿದ್ದರು. ಇದೀಗ ಬಂಗಾಳದ ರಾಜ್ಯಪಾಲರು, ಮುಖ್ಯಮಂತ್ರಿ ಸೇರಿದಂತೆ ಕೆಲವು ಟಿಎಂಸಿ ನಾಯಕರ ವಿರುದ್ಧ ಕೊಲ್ಕತ್ತಾ ಹೈ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
ಟಾಪ್ ನ್ಯೂಸ್
![rohit sharma](https://www.udayavani.com/wp-content/uploads/2024/07/rohit-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ](https://www.udayavani.com/wp-content/uploads/2024/07/mumbai-150x89.jpg)
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
![NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ](https://www.udayavani.com/wp-content/uploads/2024/07/NEET-1-150x87.jpg)
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.