Google ಜತೆ ಬೆಂಗಳೂರಿನ ಕ್ಲೀನ್‌ಮ್ಯಾಕ್ಸ್‌ ಸಹಯೋಗ: ಪವನ ವಿದ್ಯುತ್‌ ಉತ್ಪಾದನೆ


Team Udayavani, Oct 4, 2024, 6:48 AM IST

1-treee

ಹೊಸದಿಲ್ಲಿ: ಟೆಕ್‌ ದೈತ್ಯ ಗೂಗಲ್‌ ಹಾಗೂ ಬೆಂಗ ಳೂರಿನ ಬ್ರೂಕ್‌ಫೀಲ್ಡ್‌ ಮೂಲದ ಕ್ಲೀನ್‌ ಮ್ಯಾಕ್ಸ್‌ ಎನ್ವಿರೋ ಎನರ್ಜಿ ಸೊಲ್ಯುಶನ್‌ ಜತೆಗೂಡಿ 125.4 ಗಿಗಾ ವ್ಯಾಟ್‌ ಸಾಮರ್ಥ್ಯದ ನವೀಕರಿಸಬಹುದಾದ ಶಕ್ತಿ ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಂಡಿವೆ.

ಕ್ಲೀನ್‌ ಮ್ಯಾಕ್ಸ್‌ ರಾಜಸ್ಥಾನದಲ್ಲಿ 66 ಮೆ.ವ್ಯಾ ಸಾಮರ್ಥ್ಯದ ಸೌರಶಕ್ತಿ ಉತ್ಪಾದನ ಯೋಜನೆ ಹಾಗೂ ಕರ್ನಾ ಟಕದಲ್ಲಿ 59.4 ಮೆ.ವ್ಯಾಪವನ ಶಕ್ತಿಯಿಂದ ಇಂಧನ ಉತ್ಪಾದಿಸುವ 125.4 ಮೆ.ವ್ಯಾ ಹೈಬ್ರಿಡ್‌ ಯೋಜನೆ ಅಭಿವೃದ್ಧಿಪಡಿಸಲಿದೆ. ಗೂಗಲ್‌ ಜತೆಗಿನ ಈ ಸಹಯೋಗವು ಪರಿಸರ ನಾಯಕತ್ವಕ್ಕೆ ಒಂದು ಹೊಸ ಆಯಾಮ ಸೃಷ್ಟಿಸುತ್ತದಲ್ಲದೆ ಹವಾಮಾನ ಬದಲಾ ವಣೆಯ ವಿರುದ್ದದ ಹೋರಾಟದಲ್ಲಿ ನಿಜವಾದ ವ್ಯತ್ಯಾಸ ಉಂಟು ಮಾಡುವ ನಮ್ಮ ಬದ್ಧತೆಯನ್ನು ತೋರ್ಪಡಿಸುತ್ತದೆ ಎಂದು ಕಂಪೆನಿ ಹೇಳಿಕೊಂಡಿದೆ.

ಟಾಪ್ ನ್ಯೂಸ್

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

ರಾಜೀನಾಮೆಗೆ ಸಿದ್ಧ , ನೀವೂ ಕೊಡುತ್ತೀರಾ?: ಅಶೋಕ್‌ ಸವಾಲು

BJP: ರಾಜೀನಾಮೆಗೆ ಸಿದ್ಧ , ನೀವೂ ಕೊಡುತ್ತೀರಾ?: ಅಶೋಕ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

train-track

Railway; 5 ವರ್ಷದಲ್ಲಿ 200 ರೈಲು ಅಪಘಾ*ತಗಳು, 351 ಮಂದಿ ಸಾ*ವು: ವರದಿ

Supreme Court: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಿ

Supreme Court: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಿ

supreem

ವೈವಾಹಿಕ ಅತ್ಯಾಚಾ*ರ ಅಪರಾಧ: ಕೇಂದ್ರ ಸರಕಾರದಿಂದ ವಿರೋಧ

Modi 2

Karnataka ಕಾಂಗ್ರೆಸ್‌ ಸರಕಾರದ ವೈಫ‌ಲ್ಯ ಜನರು ನೋಡಿದ್ದಾರೆ: ಹರಿಯಾಣದಲ್ಲಿ ಮೋದಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.