AAPಗೆ ಭರೂಚ್ ಕ್ಷೇತ್ರ: ಅಹ್ಮದ್ ಪಟೇಲ್ ಪುತ್ರಿ ಮುಮ್ತಾಜ್ ಆಕ್ಷೇಪ
Team Udayavani, Feb 25, 2024, 12:16 AM IST
ಗಾಂಧಿನಗರ: ಗುಜರಾತ್ನಲ್ಲಿ ಕಾಂಗ್ರೆಸ್ ಮತ್ತು ಆಪ್ ನಡುವಿನ ಮೈತ್ರಿ ಅಧಿಕೃತಗೊಳ್ಳುತ್ತಿರುವಂತೆಯೇ ಕಾಂಗ್ರೆಸ್ನ ಹಿರಿಯ ನಾಯಕ ದಿ| ಅಹ್ಮದ್ ಪಟೇಲ್ ಪುತ್ರಿ ಮುಮ್ತಾಜ್ ಪಟೇಲ್ ತಕರಾರು ತೆಗೆದಿದ್ದಾರೆ. ಭರೂಚ್ ಕ್ಷೇತ್ರವನ್ನು ಆಪ್ ಬಿಟ್ಟು ಕೊಟ್ಟಿರುವುದು ಸರಿಯಲ್ಲ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಜತೆಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಎತ್ತಿರುವ ಆಕ್ಷೇಪವನ್ನೂ ಉಲ್ಲೇಖೀಸಿದ್ದಾರೆ. ಈ ನಡುವೆ, ಸಂಸದ ರಾಹುಲ್ ಗಾಂಧಿ ಮುಮ್ತಾಜ್ ಪಟೇಲ್ ಜತೆಗೆ ಚರ್ಚೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.