America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

ಉ.ಪ್ರದೇಶದ 13 ಎಕ್ರೆಯಲ್ಲಿರುವ ಆಶ್ರಮ ಮೌಲ್ಯ 50 ಕೋಟಿ ರೂಪಾಯಿಗೂ ಅಧಿಕ

Team Udayavani, Jul 5, 2024, 6:37 AM IST

1-bhole-baba

ಹೊಸದಿಲ್ಲಿ: 121ರ ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಕುರಿತಾದ ಹೊರ ಬರುತ್ತಿರುವ ಮಾಹಿತಿಗಳು ಬೆಚ್ಚಿ ಬೀಳಿಸುತ್ತಿವೆ. ಲೈಂಗಿಕ ಕಿರುಕುಳ ಪ್ರಕರಣ ಎದುರಿಸುತ್ತಿರುವ ಭೋಲೆ ಬಾಬಾ ಕೋಟ್ಯಧೀಶನಾಗಿದ್ದು, “ಫೈವ್‌ ಸ್ಟಾರ್‌’ ಆಶ್ರಮ ಹೊಂದಿದ್ದಾನೆ.

ಉತ್ತರ ಪ್ರದೇಶ ಮೈನ ಪುರಿಯಲ್ಲಿ 13 ಎಕ್ರೆಯಲ್ಲಿನ ಐಷಾರಾಮಿ ಆಶ್ರಮವು ಅಮೆರಿಕದ ಶ್ವೇತಭವನವನ್ನು ಹೋಲುತ್ತದೆ! ಇದರ ಮೌಲ್ಯ 50 ಕೋಟಿ ರೂ.ಗೂ ಅಧಿಕವಿದೆ. ಸ್ವಘೋಷಿತ ದೇವಮಾನ ಭೋಲೆ ಬಾಬಾನ ಮೂಲ ಹೆಸರು ಸೂರಜ್‌ ಪಾಲ್‌ ಆಗಿದ್ದು, ಆಶ್ರಮದಲ್ಲಿ ಹಲವು ಕೋಣೆಗಳಿದ್ದು, ಬಾಬಾನಿಗೆ ಮೀಸಲಾಗಿರುವ 6 ಕೋಣೆಗಳು ಹೈಟೆಕ್‌ ಆಗಿವೆ. ಮತ್ತೆ 6 ಕೋಣೆಗಳನ್ನು ಸೇವಾದಾರರಿಗೆ (ಸ್ವಯಂ ಸೇವಕರು) ನೀಡಲಾಗಿದೆ. ಉ.ಪ್ರ. ಅಲ್ಲದೆ ಮಧ್ಯ ಪ್ರದೇಶ, ರಾಜಸ್ಥಾನ ಸೇರಿ ಬೇರೆ ಕಡೆಯೂ ಆಸ್ತಿ ಹೊಂದಿದ್ದಾನೆ ಎನ್ನಲಾಗಿದೆ. ಇತರ ಬಾಬಾಗಳಂತೆ ಕೇಸರಿ ಉಡುಗೆಯನ್ನು ಭೋಲೆ ಬಾಬಾ ತೊಡುವುದಿಲ್ಲ. ಯಾವಾಗಲೂ ಶುಭ್ರ ವಸ್ತ್ರಧಾರಿ ಯಾಗಿರುತ್ತಾರೆ. ಬಿಳಿ ಶೂಗಳನ್ನು ಧರಿಸುತ್ತಾರೆ ಮತ್ತು ಸತ್ಸಂಗದಲ್ಲಿ ತಮ್ಮ ಪತ್ನಿ ಜತೆಯಲ್ಲೇ ಕಾಣಿಸಿಕೊಳ್ಳುತ್ತಾರೆ. ಜಾಟ್‌ ಸಮುದಾಯಕ್ಕೆ ಸೇರಿರುವ ಬಾಬಾ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಸಮುದಾಯದಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ. ಮುಸ್ಲಿಮರೂ ಇವರು ಅನುಯಾಯಿಗಳಾಗಿದ್ದಾರೆ.

ಶೀಘ್ರ ಹಾಥರಸ್‌ಗೆ ರಾಹುಲ್‌ ಭೇಟಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರು ಸದ್ಯದಲ್ಲೇ ಹಾಥರಸ್‌ಗೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಕೆ.ಸಿ.ವೇಣು ಗೋಪಾಲ್‌ ಹೇಳಿದ್ದಾರೆ.

ಸತ್ಸಂಗ ಆಯೋಜಕ ಕಾಣೆ
ಹಾಥರಸ್‌ನಲ್ಲಿ 121 ಜನರ ಸಾವಿಗೆ ಕಾರಣವಾದ ಕಾಲು¤ಳಿತ ಪ್ರಕರಣ ಸಂಬಂಧ ಪೊಲೀಸರು ಗುರುವಾರ 6 ಮಂದಿಯನ್ನು ಬಂಧಿಸಿದ್ದಾರೆ. ಜತೆಗೆ ಸ್ವಘೋಷಿತ ದೇವಮಾನವ ಭೋಲೆ ಬಾಬಾ ಅವರ ಸತ್ಸಂಗ ಕಾರ್ಯಕ್ರದ “ಮುಖ್ಯ ಸೇವಾದಾರ’ ದೇವ್‌ ಪ್ರಕಾಶ್‌ ಎಂಬವರನ್ನು ಪ್ರಮುಖ ಆರೋಪಿ ಎಂದು ಪರಿಗಣಿಸಲಾಗಿದ್ದು, ಆತ ನಾಪತ್ತೆ ಯಾಗಿದ್ದಾನೆ ಎನ್ನಲಾಗಿದೆ.

ಜಾಲತಾಣಗಳಿಂದ ದೂರ
121 ಮಂದಿಯ ಜೀವಕ್ಕೆ ಎರವಾಗಿರುವ ಭೋಲೆ ಬಾಬಾ ಜಾಲತಾಣಗಳಿಂದ ದೂರ ಇದ್ದಾನೆ. ಫೇಸ್‌ಬುಕ್‌, ಟ್ವಿಟರ್‌, ಇನ್‌ಸ್ಟಾಗ್ರಾಂ, ಯುಟ್ಯೂಬ್‌ ಸೇರಿ ಯಾವುದೇ ಜಾಲತಾಣಗಳಲ್ಲಿ ಖಾತೆಯನ್ನು ಹೊಂದಿಲ್ಲ ಎಂಬ ಅಂಶ ಗೊತ್ತಾಗಿದೆ.

ಟಾಪ್ ನ್ಯೂಸ್

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Jammu; ದೇಗುಲ ಧ್ವಂಸ: ಗಂಟೆಯಲ್ಲೇ ಆರೋಪಿ ಸೆರೆ

Rahul Gandhi 3

Rahul Gandhi ಅವರಿಗೇಕೆ ಹಿಂದೂಗಳೆಂದರೆ ಇಷ್ಟೊಂದು ದ್ವೇಷ?: ಬಿಜೆಪಿ ಕಿಡಿ

1-ewewqewq

BMW; ಮುಂಬೈನಲ್ಲಿ ಹಿಟ್‌-ರನ್‌:ಶಿವಸೇನೆ ಶಿಂಧೆ ಬಣದ ನಾಯಕನ ಪುತ್ರ ಸೆರೆ

army

Kashmir ಎನ್‌ಕೌಂಟರ್‌: ಹತ ಉಗ್ರರ ಸಂಖ್ಯೆ 8ಕ್ಕೆ ಏರಿಕೆ ; ಇಬ್ಬರು ಯೋಧರು ಹುತಾತ್ಮ

Naxal

Chhattisgarh; 5 ನಕ್ಸಲರ ಬಂಧನ: ಭಾರೀ ಸ್ಫೋಟಕ ವಶ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.