![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 10, 2022, 8:30 PM IST
ಪಾಟ್ನಾ: ತ್ಯಾಜ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಾಗೂ ಗ್ರಾಮೀಣ ಮಹಿಳೆಯರಿಗೆ ಜೀವನೋಪಾಯ ಕಲ್ಪಿಸುವ ದೃಷ್ಟಿಯಿಂದ ವಶಪಡಿಸಿಕೊಂಡ ಮದ್ಯದ ಬಾಟಲಿಗಳಿಂದ ಗಾಜಿನ ಬಳೆಗಳನ್ನು ತಯಾರಿಸಲು ಬಿಹಾರ ಸರ್ಕಾರ ಉತ್ತೇಜನ ನೀಡುತ್ತಿದೆ.
ಗ್ರಾಮೀಣಾಭಿವೃದ್ಧಿ ಯೋಜನೆಯಾದ “ಜೀವಿಕ’ ಅಡಿಯಲ್ಲಿ ಬಳೆ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಬಿಹಾರದ ಅಬಕಾರಿ ಇಲಾಖೆ ಒಂದು ಕೋಟಿ ರೂ.ಗಳನ್ನು ಮೂಲ ಬಂಡವಾಳವಾಗಿ ಬಿಡುಗಡೆ ಮಾಡಿದೆ.
“ವಶಪಡಿಸಿಕೊಂಡ ಮದ್ಯದ ಬಾಟಲಿಗಳನ್ನು ಜೆಸಿಬಿ ಬಳಸಿ ನಾಶಮಾಡಲಾಗುತ್ತದೆ. ಇದರಿಂದ ಬೃಹತ್ ಪ್ರಮಾಣದ ತ್ಯಾಜ್ಯ ಸೃಷ್ಟಿಯಾಗುತ್ತದೆ. ಇನ್ನು ಮುಂದೆ ಗಾಜಿನ ಬಳೆಗಳನ್ನು ತಯಾರಿಸಲು ಪುಡಿ ಮಾಡಲಾದ ಬಾಟಲಿಗಳ ಮೂಲಕ ಬಳೆ ಮಾಡುವ ಬಗ್ಗೆ “ಜೀವಿಕ’ ಯೋಜನೆ ಅಡಿ ತರಬೇತಿ ನೀಡಲಾಗುತ್ತದೆ. ಈಗಾಗಲೇ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆ ಕ್ರಮ ಕೈಗೊಂಡಿದೆ’ ಎಂದು ಬಿಹಾರ ಅಬಕಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.