ಪ್ರಧಾನಿ ಮೋದಿಯಿಂದ ಸುಳ್ಳು, ಜಮ್ಲಾಗಳ ನಿರೀಕ್ಷೆಯಲ್ಲಿ ಬಿಹಾರ : ತೇಜಸ್ವಿ ಯಾದವ್‌


Team Udayavani, Apr 20, 2019, 12:41 PM IST

Tejaswi-Yadav1-730

ಪಟ್ನಾ : ಅರಾರಿಯಾ ಲೋಕಸಭಾ ಕ್ಷೇತ್ರದಲ್ಲಿ ಇಂದು ನಡೆಯಲಿರುವ ರಾಲಿಯಲ್ಲಿ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ಬಿಹಾರ ಸುಳ್ಳುಗಳನ್ನು ಮತ್ತು ಜುಮ್ಲಾಗಳನ್ನು ನಿರೀಕ್ಷಿಸುತ್ತಿದೆ ಎಂದು ಆರ್‌ಜೆಡಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಇಂದು ಶನಿವಾರ ಟ್ವೀಟ್‌ ಮಾಡಿದ್ದಾರೆ.

ರಾಜ್ಯದಲ್ಲಿನ ಎನ್‌ಡಿಎ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸುವ ಸಲುವಾಗಿ ಫೋರ್‌ಬ್‌ಸ್‌ಗಂಜ್‌ ಪಟ್ಟಣದಲ್ಲಿ ನಡೆಯುವ ರಾಲಿಯಲ್ಲಿ ಪ್ರಧಾನಿ ಮೋದಿ ಮಾತನಾಡುವುದಕ್ಕೆ ತಾಸುಗಳಿರುವಂತೆಯೇ ತೇಜಿಸ್ವಿ ಯಾದವ್‌ ಟ್ವೀಟ್‌ ಮಾಡಿ, ಪ್ರಧಾನಿ ಮೋದಿ ಅವರು ಈ ರಾಲಿಯಲ್ಲಿ ಭಾಷಣ ಮಾಡುತ್ತಾ ಅತೀ ಹಿಂದುಳಿದ ವರ್ಗಗಳ ಪುತ್ರ ತಾನೆಂದು ಬಿಂಬಿಸಿಕೊಳ್ಳಲಿದ್ದಾರೆ ಎಂದು ಲೇವಡಿ ಮಾಡಿದರು.

ಪ್ರಧಾನಿ ಮೋದಿ ಅವರು ರಾಜ್ಯದಲ್ಲಿನ ಈ ರಾಲಿಗಳಲ್ಲಿ 2014ರ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ಭಾಷಣದಲ್ಲಿನ ಭರವಸೆಗಳನ್ನೇ ಪುನರುಚ್ಚರಿಸಲಿದ್ದಾರೆ ಎಂದು ತೇಜಸ್ವಿ ಹೇಳಿದ್ದಾರೆ.

ಟಾಪ್ ನ್ಯೂಸ್

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Sathish-jarakhoili

Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್‌ ಜಾರಕಿಹೊಳಿ

Chalavadi1

ಗ್ಯಾರಂಟಿ ಯೋಜನೆಗೆ ಮೀಸಲಿಟ್ಟ 52,000 ಕೋಟಿ ರೂ.ಎಲ್ಲಿ ಹೋಗುತ್ತೆ?: ಛಲವಾದಿ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prayag

Mahakumbh; ಪ್ರಯಾಗ್‌ರಾಜ್‌ ಸಂಗಮ್‌ ನಿಲ್ದಾಣ ಫೆ.28ರ ವರೆಗೆ ಬಂದ್‌

1-us

ಹಾವು, ಮೊಸಳೆಗಳಿದ್ದ ಹಾದಿಯಲ್ಲಿ ದಿನಕ್ಕೆ 12 ಗಂಟೆ “ಅಕ್ರಮ’ ಪಯಣ

1-adani

Adani ಕಂಪೆನಿಯಿಂದ ಚಿಕ್ಕ ರಾಕೆಟ್‌ ಉತ್ಪಾದನೆ?

cbsc

Question paper leak ವದಂತಿ ನಂಬದಂತೆ ಸಿಬಿಎಸ್‌ಇ ಮನವಿ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.