![Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ](https://www.udayavani.com/wp-content/uploads/2024/07/Amiba-415x250.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
Team Udayavani, Jul 2, 2024, 1:45 PM IST
![16](https://www.udayavani.com/wp-content/uploads/2024/07/16-620x372.jpg)
ಪಾಟ್ನಾ: ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕೆ ಬೇಸತ್ತು ಪ್ರಿಯತಮೆಯೊಬ್ಬಳು ತನ್ನ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಅಭಿಲಾಶಾ ಬಂಧಿತೆ ಮಹಿಳೆ.
ಮಧುರಾದಲ್ಲಿ ನರ್ಸಿಂಗ್ ಹೋಮ್ ನಡೆಸುತ್ತಿದ್ದ ಅಭಿಲಾಶ ಅದೇ ಆಸ್ಪತ್ರೆಯ ವಾರ್ಡ್ ಕೌನ್ಸಿಲರ್ ವೇದಪ್ರಕಾಶ್ ಎನ್ನುವವರೊಂದಿಗೆ ಕಳೆದ ಕೆಲ ವರ್ಷಗಳಿಂದ ಸಂಬಂಧದಲ್ಲಿದ್ದಳು. ಈ ಸಮಯದಲ್ಲಿ ಮದುವೆ ಆಗುತ್ತೇನೆ ಎಂದು ನಂಬಿಸಿ ಪ್ರಿಯಕರ ಅಭಿಲಾಶಳೊಂದಿಗೆ ದೈಹಿಕ ಸಂಪರ್ಕವನ್ನು ಮಾಡಿದ್ದ. ಇದರಿಂದ ಅಭಿಲಾಶಾ ಗರ್ಭಿಣಿ ಆಗಿದ್ದಳು
ವೇಧಪ್ರಕಾಶ್ ಇತ್ತೀಚೆಗೆ ಕೋರ್ಟ್ ಮ್ಯಾರೇಜ್ ಆಗುವ ಎಂದು ಹೇಳಿದ್ದ. ಈ ಕಾರಣದಿಂದ ಖುಷಿಯಿಂದ ಅಭಿಲಾಶಾ ಕೈಗೆ ಮೆಹೆಂದಿ ಹಾಕಿಕೊಂಡಿದ್ದಳು. ಆದರೆ ವೇಧಪ್ರಕಾಶ್ ಮತ್ತೊಮ್ಮೆ ಮದುವೆ ಆಗುವುದಾಗಿ ಹೇಳಿ ಮೋಸ ಮಾಡಿದ್ದ. ಇದರಿಂದ ಸಿಟ್ಟಿಗೆದ್ದ ಅಭಿಲಾಶಾ ಪ್ರಿಯಕರನನ್ನು ಕರೆದು ಚಾಕುವಿನಿಂದ ಆತನ ಖಾಸಗಿ ಅಂಗವನ್ನೇ ಕತ್ತರಿಸಿ ಟಾಯ್ಲೆಟ್ ಗೆ ಹಾಕಿದ್ದಾಳೆ.
ಪೊಲೀಸರು ಅಭಿಲಾಶಾಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ವೇಧಪ್ರಕಾಶ್ ನನ್ನು ಗಂಭೀರ ಸ್ಥಿತಿಯಲ್ಲಿ ಪಾಟ್ನಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಮದುವೆ ಆಗುವುದಾಗಿ ನಂಬಿಸಿ ಕಳೆದ 7-8 ಬಾರಿ ಹೇಳಿ ಡೇಟ್ ಫಿಕ್ಸ್ ಮಾಡಿಸಿ ಆ ಬಳಿಕ ಮದುವೆ ಆಗದೆ ಆತ ನನಗೆ ಮೋಸ ಮಾಡಿದ್ದಾನೆ ಇದರಿಂದ ನೊಂದು ಈ ರೀತಿ ಮಾಡಿದ್ದೇನೆ ಎಂದು ಪೊಲೀಸರ ಮುಂದೆ ಅಭಿಲಾಶಾ ಹೇಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
![Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ](https://www.udayavani.com/wp-content/uploads/2024/07/Amiba-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ](https://www.udayavani.com/wp-content/uploads/2024/07/Amiba-150x90.jpg)
Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ
![ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!](https://www.udayavani.com/wp-content/uploads/2024/07/11-3-150x90.jpg)
ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
MUST WATCH
ಹೊಸ ಸೇರ್ಪಡೆ
![Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ](https://www.udayavani.com/wp-content/uploads/2024/07/Amiba-150x90.jpg)
Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ
![ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!](https://www.udayavani.com/wp-content/uploads/2024/07/11-3-150x90.jpg)
ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!
![12-raichur](https://www.udayavani.com/wp-content/uploads/2024/07/12-raichur-150x90.jpg)
Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ
![Magadi; A bear attacked a man on his way to the farm](https://www.udayavani.com/wp-content/uploads/2024/07/bear-150x83.jpg)
Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-150x83.jpg)
ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.