![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 7, 2022, 9:22 PM IST
ಪಾಟ್ನಾ: ಮುಂದಿನ ದಿನಗಳಲ್ಲಿ ಕೇಂದ್ರ ಸಂಪುಟ ವಿಸ್ತರಣೆ ನಡೆದರೆ ಜೆಡಿಯು ಸೇರುವುದಿಲ್ಲ. ಹಾಗೆಂದು ಬಿಜೆಪಿ ಜತೆಗೆ ಯಾವ ಭಿನ್ನಾಭಿಪ್ರಾಯಗಳೂ ಇಲ್ಲವೆಂದು ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಹೇಳಿದ್ದಾರೆ.
ಪಾಟ್ನಾದಲ್ಲಿ ಮಾತನಾಡಿದ ಅವರು, ಪಾಟ್ನಾದಲ್ಲಿ ಮಾತನಾಡಿದ ಅವರು, 2019ರ ನಿಲುವಿಗೆ ನಾವು ಬದ್ಧರಾಗಿಯೇ ಮುಂದುವರಿಸಲು ನಿರ್ಧರಿಸಿದ್ದೇವೆ ಎಂದರು.
ಈ ಬಗ್ಗೆ ಬಿಹಾರ ಸಿಎಂ ನಿತೀಶ್ ಅವರ ತೀರ್ಮಾನವೇ ಅಂತಿಮ ಎಂದರು.
ಆರ್ಸಿಪಿ ಸಿಂಗ್ ಅವರು ಕೇಂದ್ರ ಸಂಪುಟದಲ್ಲಿ ಜೆಡಿಯು ಅನ್ನು ಪ್ರತಿನಿಧಿಸುತ್ತಿರಲಿಲ್ಲ. ಅವರ ಒಲವು ಬಿಜೆಪಿ ಮುಖಂಡರ ಜತೆಗೆ ಇತ್ತು ಎಂದು ರಾಜೀವ್ ಟೀಕಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.