NEET ಪೇಪರ್ ಲೀಕ್ ಕೇಸ್: ಬಿಹಾರ ಪೊಲೀಸರಿಂದ ಜಾರ್ಖಂಡ್ ನಲ್ಲಿ ಆರು ಮಂದಿ ಸೆರೆ


Team Udayavani, Jun 22, 2024, 6:12 PM IST

police crime

ರಾಂಚಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ಅಕ್ರಮಗಳಿಗೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ದೇವಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಏಮ್ಸ್ -ದಿಯೋಘರ್ ಬಳಿಯ ಮನೆಯೊಂದರಿಂದ ಅವರನ್ನು ಬಂಧಿಸಲಾಗಿದೆ. ಬಿಹಾರ ಪೊಲೀಸರು ನಮಗೆ ಸುಳಿವು ನೀಡಿದ ಮೇರೆಗೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಎಲ್ಲಾ ಶಂಕಿತರನ್ನು ಬಿಹಾರಕ್ಕೆ ಕರೆದೊಯ್ಯಲಾಗಿದೆ ಎಂದು ಎಸ್‌ಡಿಪಿಒ (ದಿಯೋಘರ್) ರಿತ್ವಿಕ್ ಶ್ರೀವಾಸ್ತವ ಪಿಟಿಐಗೆ ತಿಳಿಸಿದ್ದಾರೆ.

ಶಂಕಿತರು ಜುನು ಸಿಂಗ್ ಎಂಬುವರ ಮನೆಯಲ್ಲಿ ವಾಸಿಸುತ್ತಿದ್ದರು. ಬಂಧಿತರನ್ನು ಬಿಹಾರದ ನಳಂದ ಜಿಲ್ಲೆಯ ನಿವಾಸಿಗಳಾದ ಪರಮ್‌ಜಿತ್ ಸಿಂಗ್ ಅಲಿಯಾಸ್ ಬಿಟ್ಟು, ಚಿಂಟು ಅಲಿಯಾಸ್ ಬಲದೇವ್ ಕುಮಾರ್, ಕಾಜು ಅಲಿಯಾಸ್ ಪ್ರಶಾಂತ್ ಕುಮಾರ್, ಅಜಿತ್ ಕುಮಾರ್, ರಾಜೀವ್ ಕುಮಾರ್ ಅಲಿಯಾಸ್ ಕಾರು ಮತ್ತು ಪಾಂಕು ಕುಮಾರ್ ಎಂದು ಗುರುತಿಸಲಾಗಿದೆ.

NEET-UG ಪರೀಕ್ಷೆಗಳನ್ನು ಮೇ 5 ರಂದು NTA ನಡೆಸಿತ್ತು.ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ಜೂನ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗಿತ್ತು. ಆದರೆ ಬಿಹಾರ ಸೇರಿ ಕೆಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ಇತರ ಅಕ್ರಮಗಳ ಆರೋಪಗಳು ಕೇಳಿಬಂದಿರುವುದು ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ.

ಬ್ರೈನ್ ಮ್ಯಾಪಿಂಗ್ ಪರೀಕ್ಷೆ
ಬಿಹಾರ ಪೋಲೀಸ್‌ನ ಆರ್ಥಿಕ ಅಪರಾಧಗಳ ಘಟಕವು ಕಳೆದ ತಿಂಗಳು  ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ವಶಪಡಿಸಿಕೊಂಡ ದಾಖಲೆಗಳೊಂದಿಗೆ ಹೋಲಿಕೆಯಾಗಿಸಲು NEET ಪ್ರಶ್ನೆ ಪತ್ರಿಕೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ಆರೋಪಿಗಳ ನಾರ್ಕೋ ವಿಶ್ಲೇಷಣೆ ಮತ್ತು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳನ್ನು ನಡೆಸುವ ಸಾಧ್ಯತೆಗಳ ಬಗ್ಗೆ ಸಿದ್ಧತೆ ನಡೆಸುತ್ತಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

NEET-UG ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಆಪಾದಿತ ಪೇಪರ್ ಸೋರಿಕೆ ತನಿಖೆಯ ವೇಳೆ ಕಳೆದ ತಿಂಗಳು 13 ಮಂದಿಯನ್ನು ಬಂಧಿಸಲಾಗಿತ್ತು.

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

1-amar

Amarnath ಯಾತ್ರೆ: ಇಬ್ಬರು ಯಾತ್ರಿಗಳಿಗೆ ಗಾಯ

1-wq-ewq-e-e-eq-eqw-ewqe

Tata Institute;ಉದ್ಯೋಗಿಗಳ ವಜಾ ಆದೇಶ ಪ್ರಕರಣಕ್ಕೆ ಸುಖಾಂತ್ಯ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.