![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 1, 2019, 11:57 AM IST
ಭಿಂಡ್: ಭಾರತೀಯ ಜನತಾ ಪಕ್ಷ ಮತ್ತು ಹಿಂದೂ ಸಂಘಟನೆ ಬಜರಂಗ ದಳಕ್ಕೆ ಪಾಕಿಸ್ಥಾನದ ಬೇಹುಗಾರಿಕಾ ಸಂಸ್ಥೆ ಐಎಸ್ ಐನಿಂದ ಹಣ ವರ್ಗಾವಣೆಯಾಗುತ್ತಿದೆ ಎಂದು ಹೇಳುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಹೊಸತೊಂದು ವಿವಾದ ಸೃಷ್ಠಿಸಿದ್ದಾರೆ.
ಮುಸ್ಲಿಮರಿಗಿಂತ ಮುಸ್ಲಿಮೇತರರು ಪಾಕಿಸ್ಥಾನದ ಐಎಸ್ ಐಗೆ ಸಹಾಯ ಮಾಡುತ್ತಿದ್ದಾರೆಂದ ದಿಗ್ವಿಜಯ್ ಸಿಂಗ್, ಬಜರಂಗ ದಳ ಮತ್ತು ಬಿಜೆಪಿ ಪಾಕಿಸ್ಥಾನದ ತನಿಖಾ ಸಂಸ್ಥೆಯಾದ ಐಎಸ್ ಐನಿಂದ ಹಣ ಪಡೆಯುತ್ತಿದೆ. ಇದನ್ನು ಜನರು ಗಮನಿಸಬೇಕು ಎಂದು ಹೇಳಿದರು.
ಭಿಂಡ್ ನಲ್ಲಿ ಮಹಾರಾಣ ಪ್ರತಾಪ್ ಅವರ ಪ್ರತಿಮೆ ಅನಾವರಣಗೊಳಿಸಿ ದಿಗ್ವಿಜಯ್ ಸಿಂಗ್ ಮಾತನಾಡಿದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.