NDA ಸಭೆಗೆ ಬನ್ನಿ; ಚಿರಾಗ್ ಪಾಸ್ವಾನ್ ರಿಗೆ ಪತ್ರ ಬರೆದ ನಡ್ಡಾ

ಪ್ರತಿಪಕ್ಷಗಳ ಎದುರು ಶಕ್ತಿ ಪ್ರದರ್ಶನ ಮಾಡಲು ಹೊರಟ ಕೇಂದ್ರ ಸರಕಾರ

Team Udayavani, Jul 15, 2023, 4:03 PM IST

1-wwq-ewqe

ಹೊಸದಿಲ್ಲಿ : ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರಿಗೆ ಜುಲೈ 18 ರಂದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ(NDA) ಸಭೆಯಲ್ಲಿ ಭಾಗವಹಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪತ್ರ ಬರೆದಿದ್ದಾರೆ.

ನರೇಂದ್ರ ಮೋದಿ ಅವರ ವಿರುದ್ಧ ಒಂದಾಗಲು ಪ್ರತಿಪಕ್ಷಗಳ ತೀವ್ರ ಪ್ರಯತ್ನಗಳ ನಡುವೆ ಕೇಂದ್ರ ಸರಕಾರ ಶಕ್ತಿ ಪ್ರದರ್ಶನವನ್ನು ಮಾಡಲು ಹೊರಟಿದೆ.

ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರು ಶುಕ್ರವಾರ ರಾತ್ರಿ ಚಿರಾಗ್ ಪಾಸ್ವಾನ್ ಅವರನ್ನು ವಾರದೊಳಗೆ ಎರಡನೇ ಬಾರಿಗೆ ಭೇಟಿಯಾಗಿದ್ದಾರೆ. ಬೆನ್ನಲ್ಲೇ ಎಲ್‌ಜೆಪಿ (ಆರ್) ಪಕ್ಷವು ಬಿಜೆಪಿ ಅಧ್ಯಕ್ಷ ನಡ್ಡಾ ಅವರು ಯುವ ನಾಯಕನಿಗೆ ಬರೆದ ಪತ್ರವನ್ನು ಹಂಚಿಕೊಂಡಿದೆ.

ನಡ್ಡಾ ಅವರು ಪ್ರಾದೇಶಿಕ ಪಕ್ಷವನ್ನು ಎನ್‌ಡಿಎಯ ಪ್ರಮುಖ ಘಟಕವೆಂದು ಬಣ್ಣಿಸಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಬಡವರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಪ್ರಮುಖ ಪಾಲುದಾರರಾಗಿ ಎಂದಿದ್ದಾರೆ.

ದಲಿತ ನಾಯಕ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಅವರು ಬಿಹಾರದಲ್ಲಿ 2020 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದಿಂದ ಹೊರಬಂದಿದ್ದರು. ಈಗ ಕೇಂದ್ರ ಸಚಿವರಾಗಿರುವ ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ನೇತೃತ್ವದಲ್ಲಿ ಎಲ್‌ಜೆಪಿಯಲ್ಲಿನ ವಿಭಜನೆ ಚಿರಾಗ್ ಅವರನ್ನು ದುರ್ಬಲಗೊಳಿಸಿದರೂ,  ಪಕ್ಷದ ನಿಷ್ಠಾವಂತ ಮತಬ್ಯಾಂಕ್ ಅನ್ನು ತಮ್ಮೊಂದಿಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಮತ್ತು ಎಡಪಕ್ಷಗಳ ಒಕ್ಕೂಟದ ವಿರುದ್ಧ ಸೆಣಸಲು ಬಿಜೆಪಿಗೆ ಪ್ರಾಮುಖ್ಯತೆಯನ್ನು ಸೂಚಿಸುತ್ತಿದೆ. ಪ್ರಮುಖ ವಿಷಯಗಳಲ್ಲಿ ಅವರು ಬಿಜೆಪಿಯನ್ನು ಬೆಂಬಲಿಸುವಲ್ಲಿ ದೃಢವಾಗಿ ನಿಂತಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.