3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ
Team Udayavani, Sep 25, 2024, 8:15 AM IST
ಹೊಸದಿಲ್ಲಿ: ರದ್ದುಗೊಂಡಿರುವ ವಿವಾದಿತ 3 ಕೃಷಿ ಕಾಯ್ದೆಗಳನ್ನು ಸರಕಾರ ವಾಪಸ್ ತರಬೇಕೆಂದು ಆಗ್ರಹಿಸಿರುವ ಸಂಸದೆ ಕಂಗನಾ ರಣಾವತ್ ಅವರ ಹೇಳಿಕೆ ಬಗ್ಗೆ ಬಿಜೆಪಿ ಅಂತರ ಕಾಯ್ದುಕೊಂಡಿದೆ.
ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಮಂಗಳವಾರ(ಸೆ24) ಈ ಕುರಿತು ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಕೇಂದ್ರ ಸರಕರ ಹಿಂಪಡೆದಿರುವ ಕೃಷಿ ಮಸೂದೆಗಳ ಕುರಿತು ನೀಡಿರುವ ಹೇಳಿಕೆ ವೈರಲ್ ಆಗುತ್ತಿದ್ದು, ಈ ಹೇಳಿಕೆಯು ವೈಯಕ್ತಿಕವಾಗಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಬಿಜೆಪಿ ಪರವಾಗಿ ಇಂತಹ ಹೇಳಿಕೆ ನೀಡಲು ಕಂಗನಾ ರಣಾವತ್ಗೆ ಅಧಿಕಾರವಿಲ್ಲ ಮತ್ತು ಈ ಹೇಳಿಕೆಯನ್ನು ನಾವು ಖಂಡಿಸುವುದಿಲ್ಲ” ಎಂದು ಹೇಳಿದ್ದಾರೆ.
ರೈತ ಪ್ರತಿಭಟನೆ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕಂಗನಾ ರಣಾವತ್ ವಿವಾದಿತ 3 ಕೃಷಿ ಕಾಯ್ದೆಗಳನ್ನು ಸರಕಾರ ವಾಪಸ್ ತರಬೇಕೆಂದು ಆಗ್ರಹಿಸಿದ್ದರು. ಈ ಹೇಳಿಕೆಯು ವಿವಾದಾಸ್ಪದವಾಗಬಹುದು ಎಂದು ನನಗೆ ತಿಳಿದಿದೆ ಆದರೂ ಮೂರು ಕೃಷಿ ಕಾನೂನುಗಳನ್ನು ವಾಪಸ್ ತರಬೇಕು. ಇದಕ್ಕೆ ರೈತರೇ ಒತ್ತಾಯಿಸಬೇಕು’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ
US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್
Tirupati; ವಿವಾದದಲ್ಲೂ 4 ದಿನದಲ್ಲಿ ಮಾರಾಟವಾದ ಲಡ್ಡುಗಳೆಷ್ಟು ಗೊತ್ತೇ?
Uttar Pradesh: ಹೋಟೆಲ್ಗಳಲ್ಲಿ ಇನ್ನು ಮಾಸ್ಕ್, ಗ್ಲೌವ್ಸ್ ಕಡ್ಡಾಯ!
Modi; ಉಕ್ರೇನ್, ರಷ್ಯಾ ನಡುವಿನ ಬಿಕ್ಕಟ್ಟು ಪರಿಹರಿಸಲು ಬದ್ಧ: ಪ್ರಧಾನಿ ಮೋದಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ
Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್
Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ
US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್
3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.