![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
ಚಿನ್ನ ಸಾಗಣೆ ಕೇಸು: ಸಿಎಂ ಪಿಣರಾಯಿ ಕಿಂಗ್ಪಿನ್: ರಾಜೀವ್ ಚಂದ್ರಶೇಖರ್,ಮುರಳೀಧರನ್ ಆರೋಪ
Team Udayavani, Jun 14, 2022, 12:34 AM IST
![ಚಿನ್ನ ಸಾಗಣೆ ಕೇಸು: ಸಿಎಂ ಪಿಣರಾಯಿ ಕಿಂಗ್ಪಿನ್: ರಾಜೀವ್ ಚಂದ್ರಶೇಖರ್,ಮುರಳೀಧರನ್ ಆರೋಪ](https://www.udayavani.com/wp-content/uploads/2022/06/CM-KERALA-613x465.jpg)
ಕೊಚ್ಚಿ/ಹೊಸದಿಲ್ಲಿ: ಕೇರಳದ ಚಿನ್ನ ಸಾಗಣೆ ಕೇಸ್ನಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೇ ಕಿಂಗ್ಪಿನ್ ಎಂದು ಕೇಂದ್ರ ಸಚಿವರಾದ ರಾಜೀವ್ ಚಂದ್ರ ಶೇಖರ್ ಮತ್ತು ವಿ.ಮುರಳೀಧರನ್ ಆರೋಪಿಸಿದ್ದಾರೆ.
ನವದಿಲ್ಲಿಯಲ್ಲಿ ಮಾತನಾಡಿದ ಇಬ್ಬರು ಸಚಿವರು, ಸ್ವಪ್ನಾ ಸುರೇಶ್ ಮಾಡಿದ ಆರೋಪ ಗಂಭೀರವಾಗಿದೆ ಎಂದರು.
ಇತ್ತೀಚೆಗೆ ರಾಜ್ಯ ದಲ್ಲಿ ಉಂಟಾಗಿರುವ ಬೆಳವಣಿಗೆಗಳು ಗಂಭೀರ ವಾದದ್ದು ಮತ್ತು ಅವುಗಳು ನೇರವಾಗಿ ಸಿಎಂ ಪಿಣರಾಯಿ ಅವರತ್ತಲೇ ಬೆರಳು ಮಾಡುತ್ತಿವೆ. 2020ರಲ್ಲಿ ಪಿಣರಾಯಿ ಅವರೇ ಈ ಬಗ್ಗೆ ಉನ್ನತಮಟ್ಟದ ತನಿಖೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿ ದ್ದರು ಎಂದು ನೆನಪಿಸಿದ್ದಾರೆ. ಆ ದಿನದಿಂದ ಇದುವರೆಗೆ ಪ್ರಕರಣವನ್ನು ಮುಚ್ಚಿ ಹಾಕಲು ಕೇರಳ ಮುಖ್ಯಮಂತ್ರಿ ಪ್ರಯತ್ನ ಮಾಡು ತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹೈಕೋರ್ಟ್ಗೆ ಮೇಲ್ಮನವಿ: ಅಕ್ರಮ ಚಿನ್ನ ಸಾಗಣೆ ಆರೋಪದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಅವರು ಬಿಡುಗಡೆ ಮಾಡಿದ್ದ ಧ್ವನಿ ಮುದ್ರಿಕೆಯನ್ನು ಕೇರಳಾದ್ಯಂತ ಗಲಭೆ ನಡೆಸುವ ಸಂಚು ಹೂಡಿದ್ದರು ಎಂಬ ಆರೋಪವನ್ನು ಅವರ ಮೇಲೆ ಹೊರಿಸಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ತಮ್ಮನ್ನು ವಿನಾ ಕಾರಣ ಸಿಲುಕಿಸಲಾಗಿದೆ ಎಂದೂ ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ](https://www.udayavani.com/wp-content/uploads/2024/06/dharmapuri-150x84.jpg)
Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ
![NEET Paper Leak case: ಸಿಬಿಐನಿಂದ ಜಾರ್ಖಂಡ್ ಕಾಲೇಜಿನ ಪ್ರಾಂಶುಪಾಲರ ಬಂಧನ](https://www.udayavani.com/wp-content/uploads/2024/06/CBI-3-150x84.jpg)
NEET Paper Leak case: ಸಿಬಿಐನಿಂದ ಜಾರ್ಖಂಡ್ ಕಾಲೇಜಿನ ಪ್ರಾಂಶುಪಾಲರ ಬಂಧನ
![Postponed UGC NET, CSIR NET exam date announced](https://www.udayavani.com/wp-content/uploads/2024/06/net-150x83.jpg)
NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ
![ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ](https://www.udayavani.com/wp-content/uploads/2024/06/mamatha-1-150x100.jpg)
Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್
![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-150x84.jpg)
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
MUST WATCH
ಹೊಸ ಸೇರ್ಪಡೆ
![Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?](https://www.udayavani.com/wp-content/uploads/2024/06/3-21-150x90.jpg)
Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-150x83.jpg)
Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್
ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು
![INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ](https://www.udayavani.com/wp-content/uploads/2024/06/ind-w-150x83.jpg)
INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ
![Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ](https://www.udayavani.com/wp-content/uploads/2024/06/dharmapuri-150x84.jpg)
Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.