![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 11, 2019, 5:44 PM IST
ಹರೋವಾ, ಪಶ್ಚಿಮ ಬಂಗಾಲ : ಕಳೆದ ಐದು ಹಂತದ ಲೋಕಸಭಾ ಚುನಾವಣೆಯಲ್ಲಿ ಕಳಪೆ ನಿರ್ವಹಣೆ ತೋರಿ ಸೋಲಿನ ಭೀತಿಯಲ್ಲಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈಗ ಪಶ್ಚಿಮ ಬಂಗಾಲದ ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳುವ ಯತ್ನದಲ್ಲಿ ತೊಡಗಿದ್ದಾರೆ ಎಂದು ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮೋದಿ ಈಗ ಆತ್ಮವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ, ಅಂತೆಯೇ ಅವರು ಈ ಬಾರಿಯ ಲೋಕಸಭಾ ಚುನಾವಣೆಗಳನ್ನು ಸೋಲುವುದು ಖಚಿತವಿದೆ ಎಂದು ಮಮತಾ ಹೇಳಿದರು.
ಬಿಜೆಪಿಗೆ ಅಧಿಕಾರದ ಗದ್ದುಗೆಯನ್ನೇರುವ ಅಗತ್ಯದ ನಂಬರ್ ಎಲ್ಲಿಂದ ಬರುತ್ತದೆ ? ಉತ್ತರ ಪ್ರದೇಶದಲ್ಲಿ ಅದರ ಬಲ 73ರಿಂದ 13 ಅಥವಾ 17ಕ್ಕೆ ಇಳಿಯಲಿದೆ. ಆಂಧ್ರ ಪ್ರದೇಶ, ಕೇರಳ, ಪಶ್ಚಿಮ ಬಂಗಾಲ, ತಮಿಳು ನಾಡು, ರಾಜಸ್ಥಾನ, ಪಂಜಾಬ್ ಮತ್ತು ಒಡಿಶಾ ಗಳಲ್ಲಿ ಬಿಜೆಪಿಯದ್ದು ಶೂನ್ಯ ಸಂಪಾದನೆ ಆಗಲಿದೆ. ಮಧ್ಯಪ್ರದೇಶದಲ್ಲಿ ಅದರ ಬಲ ಕಡಿಮೆಯಾಗಲಿದೆ ಎಂದು ಮಮತಾ ಬ್ಯಾನರ್ಜಿ ಅವರು ಇಂದಿಲ್ಲಿ ಟಿಎಂಸಿ ಅಭ್ಯರ್ಥಿ ನಸ್ರತ್ ಜಹಾನ್ ಪ್ರಚಾರಾರ್ಥ ಏರ್ಪಡಿಸಲಾದ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುತ್ತಾ ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.