ಸುಳ್ಳು ಭರವಸೆಗಳ ಮಹಾಪೂರ, ಬಿಜೆಪಿಯನ್ನು ಜನ ತಿರಸ್ಕರಿಸಬೇಕು: ಶರದ್‌ ಯಾದವ್‌


Team Udayavani, Apr 9, 2019, 3:45 PM IST

Sharad-Yadav-700

ಮಾಧೇಪುರ, ಬಿಹಾರ : ಭಾರತೀಯ ಜನತಾ ಪಕ್ಷ 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಯಾವುದೇ ದೊಡ್ಡ ಭರವಸೆಗಳನ್ನು ಈಡೇರಿಸಿಲ್ಲ. ಈಗ 2019ರ ಚುನಾವಣೆಯ ಸಂದರ್ಭದಲ್ಲಿ ಅದು ಪ್ರಕಟಿಸಿರುವ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆಗಳ ಮಹಾಪೂರವನ್ನೇ ಹರಿಸಿದೆ. ಆದುದರಿಂದ ಆಶ್ವಾಸನೆ ಕೊಟ್ಟು ವಂಚಿಸುವ ಬಿಜೆಪಿಯನ್ನು ಜನರು ತಿರಸ್ಕರಿಸಬೇಕು ಎಂದು ವಿಪಕ್ಷ ನಾಯಕ ಶರದ್‌ ಯಾದವ್‌ ಕರೆ ನೀಡಿದ್ದಾರೆ.

ಶರದ್‌ ಯಾದವ್‌ ಅವರು ಬಿಹಾರದ ಮಾಧೇಪುರ ಕ್ಷೇತ್ರದಿಂದ ಆರ್‌ಜೆಡಿ ಟಿಕೆಟ್‌ ಮೇಲೆ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ತನ್ನ ಸುದೀರ್ಘ‌ ರಾಜಕೀಯ ಬಾಳ್ವೆಯಯಲ್ಲಿ ತಾನು 2014ರಲ್ಲಾಗಲೀಗ ಇದೀಗ 2019ರ ಲೋಕಸಭಾ ಚುನಾವಣೆಯಲ್ಲಾಗಲೀ ಕಾಣುತ್ತಿರುವ ರೀತಿಯ ಸನ್ನಿವೇಶವನ್ನು ಈ ಹಿಂದೆಂದೂ ಕಂಡಿಲ್ಲ ಎಂದು ಚುನಾವಣಾ ರಾಲಿಯಲ್ಲಿ ಮಾತನಾಡುತ್ತಾ ಹೇಳಿದರು.

ಭಾರತೀಯ ಜನತಾ ಪಕ್ಷಕ್ಕೆ ದೇಶವನ್ನು ಹೇಗೆ ನಡೆಸಬೇಕು ಎಂಬುದೇ ಗೊತ್ತಿಲ್ಲ. ದೇಶಾದ್ಯಂತ ಅದು ದ್ವೇಷದ ವಾತಾವರಣವನ್ನು ಸೃಷ್ಟಿಸಿದೆ ಮತ್ತು ದೇಶದ ಆರ್ಥಿಕತೆಗೆ ತುಂಬಾ ಹಾನಿಯುಂಟುಮಾಡಿದೆ ಎಂದು ಯಾದವ್‌ ಹೇಳಿದರು.

ವಿದೇಶೀ ಬ್ಯಾಂಕುಗಳಲ್ಲಿರುವ ಭಾರತೀಯ ಸಿರಿವಂತರ ಕಾಳಧನವನ್ನು ದೇಶಕ್ಕೆ ಮರಳಿ ತರಲಾಗುವುದು, ಪ್ರತಿಯೋರ್ವ ನಾಗರಿಕನಿಗೆ 15 ಲಕ್ಷ ರೂ. ನೀಡಲಾಗುವುದು, ಎರಡು ಕೋಟಿ ಯುವಕರಿಗೆ ಉದ್ಯೋಗ ದೊರಕಿಸಲಾಗುವುದು, ಗಂಗಾ ನದಿಯನ್ನು ಶುದ್ಧೀಕರಿಸಲಾಗುವುದು ಎಂದೆಲ್ಲ 2014ರಲ್ಲಿ ನೀಡಿದ್ದ ದೊಡ್ಡ ದೊಡ್ಡ ಭರವಸೆಗಳಲ್ಲಿ ಬಿಜೆಪಿ ಯಾವುದನ್ನೂ ಈಡೇರಿಸಿಲ್ಲ. ಆದುದರಿಂದ ಅದನ್ನು ಜನರು ಈ ಬಾರಿ ತಿರಸ್ಕರಿಸಬೇಕು ಎಂದು ಯಾದವ್‌ ಕರೆ ನೀಡಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.