![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 18, 2018, 6:25 AM IST
ಕೋಲ್ಕತ್ತಾ: ರಥಯಾತ್ರೆಗೆ ಅನುಮತಿ ನೀಡದೇ ಇರುವ ಪಶ್ಚಿಮ ಬಂಗಾಲ ಸರಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಅದರಂತೆ, ಸೋಮವಾರ ಅರಂಗಡ ಪ್ರದೇಶದಲ್ಲಿ ಗಣತಂತ್ರ ಬಚಾವೋ ಎಂಬ ಕಾರ್ಯಕ್ರಮವನ್ನು ನಡೆಸಲಾಗಿದೆ. ಪ್ರತಿಭಟನಾ ರ್ಯಾಲಿಗಳನ್ನು ತಡೆಯಲು ಸರಕಾರವೇನಾದರೂ ಪ್ರಯತ್ನಿಸಿದರೆ, ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ. ರಥಯಾತ್ರೆಗೆ ಅನುಮತಿ ನೀಡಿದರೆ ಕೋಮುಗಲಭೆ ಉಂಟಾಗಬಹುದು ಎಂಬ ಕಾರಣ ಹೇಳಿ ಮಮತಾ ಸರಕಾರವು ಶನಿವಾರವೇ ಬಿಜೆಪಿ ರಥಯಾತ್ರೆಗೆ ನಿರಾಕರಿಸಿದೆ. ಇದೇ ವೇಳೆ, ಸರಕಾರದ ಈ ನಿರ್ಧಾರ ಖಂಡಿಸಿ ಬಿಜೆಪಿ ಸೋಮವಾರ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.