ಪ. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್

ನಾವು ದುರ್ಬಲರು, ಹೇಡಿಗಳು ಅಲ್ಲ : ಘೋಶ್

Team Udayavani, Feb 15, 2021, 12:18 PM IST

BJP will form next govt in West Bengal: West Bengal BJP president Dilip Ghosh, says `paribortan hobe`

ನವ ದೆಹಲಿ : ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳದ ಅಧ್ಯಕ್ಷ ದಿಲೀಪ್ ಘೋಶ್ ಪರಿವರ್ತನ್ ಯಾತ್ರೆಯಲ್ಲಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ತೃಣ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ.

ಹರಿರಾಜ್ ಪುರದ ಪಶ್ಚಿಮ ಮಿಡ್ನಾ ಪೋರ್ ನ ನಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಲಿದೆ ಎಂದು ಹೇಳಿದ್ದಾರೆ.

ಓದಿ : “ಮಸಿ’ಗೆ ಮೀಸಲಿಟ್ಟ 1 ಲಕ್ಷ ರೂ.ಗಳನ್ನು 10 ವಿದ್ಯಾರ್ಥಿಗಳಿಗೆ ವಿತರಿಸಿದ ಪ್ರತಿಭಾ ಕುಳಾಯಿ!

ಮಮತಾ ದೀದಿಯವರ ಸಹೋದರರಿಗೆ, ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ನಾನು ಹೇಳಲು ಇಚ್ಛಿಸುತ್ತೇನೆ. ಪರಿವರ್ತನಾ ಯಾತ್ರೆಯನ್ನು ತಡೆಯುವ ಕುತಂತ್ರವೂ ಕೂಡ ನಡೆದಿದೆ ಎಂದು ನನಗೆ ಗೊತ್ತು. ಹಾಗಾಗಿ ಖುದ್ದಾಗಿ ನಾನು ನಿಮ್ಮೊಂದಿಗೆ ಮಾತಾಡಲು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಮತಗಳನ್ನು ಪ್ರಾಮಾಣಿಕರಿಗೆ ಚಲಾಯಿಸಲು ಸಾಧ್ಯವಾಗುತ್ತದೆ ಎಂದು ನಾವು ಖಚಿತಪಡಿಸುತ್ತೇವೆ ಎಂದರು.

ಇನ್ನು, ವಿರೋಧ ಪಕ್ಷಗಳು ನಮ್ಮ  ಆಟ ಮುಗಿದಿದೆ ಎಂದು ಹೇಳುತ್ತಿದ್ದಾರೆ. ಆದರೇ, ನಮ್ಮ ಆಟ ಇನ್ನೂ ಮುಗಿಯಲಿಲ್ಲ ಎಂದು ನಾನು ಅವರಿಗೆ ಖಚಿತಪಡಿಸಲು ಇಚ್ಛಿಸುತ್ತೇನೆ. ಒಂದು ವೇಳೆ ಚುನಾವಣೆಯಾದ ಬಳಿಕವೂ ತಮ್ಮ ಅನುಯಾಯಿಗಳನ್ನು ನೋಡಬೇಕೆಂದು ಬಯಸಿದ್ದಲ್ಲಿ ದೀದಿಯವರಿಗೆ ತಮ್ಮ ಅನುಯಾಯಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಹೇಳಿ.  ನಾವು ನಾಗರಿಕರು ಮತ್ತು ಆ ಬಗ್ಗೆ ಪ್ರಜ್ಞೆ ಉಳ್ಳವರು. ಕಾನೂನನ್ನು ಪಾಲಿಸುವವರು. ಹಾಗಂತ ನಾವು ದುರ್ಬಲರು ಎಂದರ್ಥವಲ್ಲ. ಹೇಡಿಗಳು ಅಲ್ಲ ಎಂದು ದಿಲೀಪ್ ಟಿ ಎಮ್ ಸಿ ವಿರುದ್ಧ ಕಿಡಿ ಕಾರಿದ್ದಾರೆ.

ಓದಿ : ಗೂಗಲ್ ಮ್ಯಾಪ್ ಗೆ ಟಕ್ಕರ್ ನೀಡಲಿದೆ ಭುವನ್ ಆ್ಯಪ್…!

 

 

 

 

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.