2019ರಲ್ಲಿ ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ:ವೆಂಕಯ್ಯ ನಾಯ್ಡು ಭವಿಷ್ಯ
Team Udayavani, Apr 15, 2017, 4:28 PM IST
ಭುವನೇಶ್ವರ : ಒಡಿಶಾದಲ್ಲಿ ಈಚೆಗೆ ನಡೆದಿದ್ದ ಗ್ರಾಮೀಣ ಚುನಾವಣೆಗಳಲ್ಲಿ ಅತ್ಯುತ್ತಮ ನಿರ್ವಹಣೆ ತೋರಿರುವ ಬಿಜೆಪಿ ಯು ಈಗಿನ್ನು 2019ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನವಾಣೆಯಲ್ಲಿ ಗೆಲವು ಸಾಧಿಸಿ ಅಧಿಕಾರಕ್ಕೆ ಬರಲಿದೆ ಎಂದು ಹಿರಿಯ ಬಿಜೆಪಿ ನಾಯಕ, ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಭವಿಷ್ಯ ನುಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿರುವ ವೆಂಕಯ್ಯ ನಾಯ್ಡು ಅವರು, 2019ರ ಒಡಿಶಾ ವಿಧಾನಸಭಾ ಚುನಾವಣೆಯನ್ನು ಗೆದ್ದು ಅಧಿಕಾರಕ್ಕೆ ಬರಲು ಭಾರತೀಯ ಜನತಾ ಪಕ್ಷ ಯತ್ನಿಸಲಿದೆ ಎಂದು ಹೇಳಿದರು.
ಒಡಿಶಾದಲ್ಲಿ ಈಚೆಗೆ ನಡೆದಿದ್ದ ಗ್ರಾಮೀಣ ಚುನಾವಣೆಗಳಲ್ಲಿ ಬಿಜೆಪಿ 297 ಜಿಲ್ಲಾ ಪರಿಷತ್ ಸೀಟುಗಳನ್ನು ಗೆದ್ದಿತ್ತು. ಒಡಿಶಾದಲ್ಲಿ ಪ್ರಧಾನ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಕೇವಲ 60 ಜಿಲ್ಲಾ ಪರಿಷತ್ ಸ್ಥಾನಗಳನ್ನು ಗೆದ್ದಿತ್ತು.
ಪಶ್ಚಿಮ ಬಂಗಾಲದಲ್ಲೂ ಬಿಜೆಪಿ ಉತ್ತಮ ನಿರ್ವಹಣೆ ತೋರುವ ವಿಶ್ವಾಸವನ್ನು ವೆಂಕಯ್ಯ ನಾಯ್ಡು ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.