ದೇಶ್ ಮುಖ್ ವಸೂಲಿ ಪ್ರಕರಣ : ರಾಜ್ಯಪಾಲರನ್ನು ಭೇಟಿ ಮಾಡಿದ ಫಡ್ನವಿಸ್


Team Udayavani, Mar 24, 2021, 12:23 PM IST

BJP’s Devendra Fadnavis Meets Governor Over Maharashtra Home Minister Row

ಮುಂಬೈ : ಮಹಾರಾಷ್ಟ್ರ ಸರ್ಕಾರದ ಗೃಹ ಮಂತ್ರಿ ಅನಿಲ್ ದೇಶ್ ಮುಖ್ ಅವರ ಭ್ರಷ್ಟಾಚಾರದ ವಿಚಾರ ಭಾರಿ ಚರ್ಚೆಗೆ ಒಳಗಾಗುತ್ತಿರುವ ನಡುವೆ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮಹಾರಾಷ್ಟ್ರ ಬಿಜೆಪಿಯ ಪ್ರಮುಖ ನಾಯಕರು ಮಹಾರಾಷ್ಟ್ರದ ರಾಜ್ಯಪಾಲರನ್ನು ಇಂದು ಭೇಟಿಯಾಗಿದ್ದಾರೆ.

ಫಡ್ನವಿಸ್ ಅವರೊಂದಿಗೆ ಬಿಜೆಪಿ ಹಿರಿಯ ನಾಯಕ ಸುಧೀರ್ ಮುಂಘಾಂತಿವಾರ್ ಹಾಗೂ ಮಹರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಸಾಥ್ ಕೊಟ್ಟಿದ್ದರು.

ಓದಿ : ಏಪ್ರಿಲ್ 1 ರಿಂದ ಬದಲಾಗಲಿದೆ ಇನ್ ಕಮ್ ಟ್ಯಾಕ್ಸ್ ನ ಹಲವು ನಿಯಮಗಳು.! ಇಲ್ಲಿದೆ ಮಾಹಿತಿ

ಗೃಹ ಸಚಿವ ಅನಿಲ್ ದೆಶ್ ಮುಖ್ ಅವರ ವಿರುದ್ಧ ಆರೋಪಗಳ ಆಧಾರದ ಮೇಲೆ ರಾಜ್ಯಪಾಲರು ರಾಷ್ಟ್ರಪತಿಗೆ ವರದಿ ಕಳುಹಿಸಬೇಕೆಂದು ಮನವಿ ಮಾಡಿದೆ. ಬಿಜೆಪಿ ಮಾಡಿದ ಮನವಿಯ ಹಿನ್ನಲೆಯಲ್ಲಿ  ರಾಜ್ಯಪಾಲರು ಪ್ರಧಾನ ಕಾರ್ಯದರ್ಶಿಯವರಲ್ಲಿ ವರದಿ ಕೇಳುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಅನಿಲ್ ದೇಶ್ ಮುಖ್ ಅವರ ಈ ವಸೂಲಿ ಭ್ರಷ್ಟಾಚಾರದ ಆರೋಪ ಆಡಳಿತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಪೊಲೀಸರ ವರ್ಗಾವಣೆಯ ಕೆಲಸದಲ್ಲಿ ಈ ರೀತಿಯ ಸುಲಿಗೆ ದಂಧೆ ನಡೆಯುತ್ತಿದೆಯೇ..? ಮುಖ್ಯಮಂತ್ರಿ ಈ ಬಗ್ಗೆ ಮೌನ ತಾಳಿದ್ದಾರೆ. ಅವರು ಈ ಬಗ್ಗೆ ತುಟಿ ಬಿಚ್ಚಲೇ ಇಲ್ಲ ಎಂದು ಫಡ್ನವಿಸ್ ಹೇಳಿದ್ದಾರೆ.

ಶರದ್ ಪವಾರ್ ಈ ಬಗ್ಗೆ ಎರಡು ಪತ್ರಿಕಾಗೋಷ್ಟಿಗಳನ್ನು ನಡೆಸಿದ್ದಾರೆ. ಅನಿಲ್ ದೇಶ್ ಮುಖ್ ಅವರನ್ನು ಪವಾರ್ ರಕ್ಷಣೆ ಮಾಡಲು ಪ್ರಯತ್ನ ಪಡುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನ ನಿಲುವು ಏನು ಎನ್ನುವುದು ಗೊತ್ತಿಲ್ಲ. ಕಾಂಗ್ರೆಸ್ ಬೇರೆಲ್ಲಾ ವಿಚಾರಗಳಿಗೆ ಧ್ವನಿ ಎತ್ತುತ್ತದೆ. ಈ ಬಗ್ಗೆ ಮಾತಾಡಿಲ್ಲ. ಇದು ಮಹಾರಾಷ್ಟ್ರ ವಿಕಾಸ್ ಅಘಾಡಿನಾ ಅಥವಾ ಮಹಾರಾಷ್ಟ್ರ ವಸೂಲಿ ಅಘಾಡಿನಾ..? ಎಂದು ನಮಗೆ ಗೊತ್ತಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಮಾತಾಡದಿದ್ದರೇ, ರಾಜ್ಯಪಾಲರು ಈ ಬಗ್ಗೆ ಕೇಳಬಹದು. ಕನಿಷ್ಠ ಪಕ್ಷ ವರದಿಯನ್ನಾದರೂ ಪಡೆಯಬಹುದು ಎಂದು ಫಡ್ನವಿಸ್ ಆಕ್ರೋಶ ಹೊರ ಹಾಕಿದ್ದಾರೆ.

ಆದರೇ, ಮಹಾರಾಷ್ಟ್ರ ಸರ್ಕಾರ, ಫಡ್ನವಿಸ್ ಅವರ ಆರೋಪಗಳನ್ನು ನಿರಾಕರಿಸದೆ.

ಓದಿ : ಮುಂಬಯಿ ಮಹಾನಗರ ಪಾಲಿಕೆ : 1 ಮಿಲಿಯನ್‌ ಯುನಿಟ್‌ ಕೋವ್ಯಾಕ್ಸಿನ್‌ಗೆ ಬೇಡಿಕೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.