Blast at Chemical Factory: ಕಂಪನಿಯ ನಿರ್ದೇಶಕ ಸೇರಿ 5ಮಂದಿ ಮೃತ್ಯು, ಹಲವರ ಸ್ಥಿತಿ ಗಂಭೀರ


Team Udayavani, Apr 3, 2024, 8:01 PM IST

Chemical Factory Blast: ಕಂಪನಿಯ ನಿರ್ದೇಶಕ ಸೇರಿ 5 ಮಂದಿ ಮೃತ್ಯು, ಹಲವರ ಸ್ಥಿತಿ ಗಂಭೀರ

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡು ಕಂಪೆನಿಯ ನಿರ್ದೇಶಕ ಸೇರಿದಂತೆ ಐವರು ಮೃತಪಟ್ಟಿದ್ದು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಘಟನೆಯಲ್ಲಿ ಫ್ಯಾಕ್ಟರಿ ಒಳಗೆ ಇನ್ನೂ ಎಂಟರಿಂದ 10 ಮಂದಿ ಸಿಲುಕಿದ್ದಾರೆ ಎನ್ನಲಾಗಿದ್ದು ಅರವನ್ನು ರಕ್ಷಿಸುವ ಕೆಲಸ ರಕ್ಷಣಾ ತಂಡ ನಡೆಸುತ್ತಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಫೋಟದ ವೇಳೆ ಕಟ್ಟಡದಲ್ಲಿ ಸುಮಾರು 50 ಮಂದಿ ಇದ್ದರು ಎಂದು ಸ್ಥಳೀಯ ವರದಿಗಳು ತಿಳಿಸಿವೆ.

ಅವಘಡದಲ್ಲಿ ಮೃತಪಟ್ಟವರನ್ನು ಕಂಪನಿಯ ನಿರ್ದೇಶಕ ರವಿ ಶರ್ಮಾ, ಪ್ರೊಡಕ್ಷನ್ ಇನ್‌ಚಾರ್ಜ್‌ಗಳಾದ ಸುಬ್ರಹ್ಮಣ್ಯಂ, ದಯಾನಂದ್ ಮತ್ತು ನಿರ್ವಹಣಾ ಉಸ್ತುವಾರಿ ಸುರೇಶ್ ಪಾಲ್ ಎಂದು ಗುರುತಿಸಲಾಗಿದೆ.

ಪೊಲೀಸರು, ಅಗ್ನಿಶಾಮಕ ಸಿಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಗಾಯಾಳುಗಳನ್ನು ಸಂಗಾರೆಡ್ಡಿಯಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಪೋಟದ ತೀವ್ರತೆಗೆ ಮೃತ ದೇಹಗಳು ಕೆಲ ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದೆ ಎನ್ನಲಾಗಿದ್ದು, ರಿಯಾಕ್ಟರ್ ಸ್ಫೋಟದಿಂದಾಗಿ ಮೂರು ಕಟ್ಟಡಗಳು ಕುಸಿದಿವೆ ಅಲ್ಲದೆ ಕಾರ್ಖಾನೆಯಲ್ಲಿದ್ದ ಮತ್ತೊಂದು ರಿಯಾಕ್ಟರ್‌ಗೂ ಬೆಂಕಿ ವ್ಯಾಪಿಸಿದೆ. ಇದರೊಂದಿಗೆ ಮತ್ತೊಂದು ರಿಯಾಕ್ಟರ್ ಸ್ಫೋಟಗೊಳ್ಳುವ ಸಾಧ್ಯತೆ ಇದ್ದು, ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಪೊಲೀಸರು ಕಾರ್ಖಾನೆಯ ಸುತ್ತಮುತ್ತಲಿನ ಜನರನ್ನು ಸ್ಥಳಾಂತರಿಸುತ್ತಿದ್ದಾರೆ.

ಇದನ್ನೂ ಓದಿ: Vijayapura: ಜಮೀನಿನಲ್ಲಿ ಆಡಲು ಹೋಗಿ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಮಗು

ಟಾಪ್ ನ್ಯೂಸ್

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.