ಅಕ್ಟೋಬರ್ 31ರಂದು ಬಾನಂಗಳದಲ್ಲಿ “ನೀಲಿ ಚಂದ್ರನ” ವಿಸ್ಮಯ: ಏನಿದು ಹಂಟರ್ ಮೂನ್?

ಇನ್ನು ಮುಂದಿನ ಬ್ಲೂಮೂನ್ 2050ರ  ಸೆಪ್ಟೆಂಬರ್ 30ರಂದು ಕಾಣಿಸಲಿದೆ

Team Udayavani, Oct 28, 2020, 12:30 PM IST

ಅಕ್ಟೋಬರ್ 31ರಂದು ಬಾನಂಗಳದಲ್ಲಿ “ನೀಲಿ ಚಂದ್ರನ” ವಿಸ್ಮಯ: ಏನಿದು ಹಂಟರ್ ಮೂನ್

ನವದೆಹಲಿ:ನಾವೆಲ್ಲರೂ 2020ರ ಅಕ್ಟೋಬರ್ 31ರಂದು ಬಾನಂಗಳದಲ್ಲಿ ನಡೆಯಲಿರುವ ಅಪರೂಪದ (ಬ್ಲೂ ಮೂನ್) ಚಂದ್ರದರ್ಶನಕ್ಕೆ ಸಾಕ್ಷಿಯಾಗಲಿದ್ದೇವೆ. ಇದು ಒಂದೇ ತಿಂಗಳಿನಲ್ಲಿ ನಡೆಯುವ 2ನೇ ಪೂರ್ಣಚಂದ್ರ ದರ್ಶನವಾಗಿದ್ದು, ಇದನ್ನು ಬ್ಲೂ ಮೂನ್ ಎಂದು ಕರೆಯಲಾಗುತ್ತದೆ.

“ಬ್ಲೂ ಮೂನ್ ಅನ್ನು “ಹಂಟರ್ ಮೂನ್” ಎಂದೂ ಕೂಡಾ ಕರೆಯುತ್ತಾರೆ. ಯಾಕೆಂದರೆ ಚಳಿಗಾಲದಲ್ಲಿ ಬೇಟೆಯಾಡಲು ಹೋಗುವ ಬೇಟೆಗಾರರಿಗೆ ಪೂರ್ಣ ಪ್ರಮಾಣದ ಬೆಳಕನ್ನು (ಪೂರ್ಣ ಚಂದ್ರ) ಚೆಲ್ಲುತ್ತದೆ. ಇದು ಬೇಟೆಗಾರರಿಗೆ ಅನುಕೂಲ ಕಲ್ಪಿಸಿಕೊಡುತ್ತದೆ ಎಂದು ವರದಿ ತಿಳಿಸಿದೆ.

ಅಕ್ಟೋಬರ್ 31ರಂದು ವಿಶ್ವಾದ್ಯಂತ ಈ ಬ್ಲೂಮೂನ್ ದರ್ಶನವಾಗಲಿದೆ. ಅಂದಹಾಗೆ ಬ್ಲೂಮೂನ್ ಅಂದ ಕೂಡಲೇ ನೀಲಿ ಬಣ್ಣದಲ್ಲಿ ಚಂದ್ರ ಗೋಚರಿಸಲಿದ್ದಾನೆ ಎಂದರ್ಥವಲ್ಲ. ಇದು ಅಪರೂಪವಾಗಿ ನಡೆಯುವ ವಿದ್ಯಮಾನವಾಗಿದೆ. ಆಕಾಶದಲ್ಲಿ ಅಪರೂಪಕ್ಕೆ ಎಂಬಂತೆ 2,3 ವರ್ಷಗಳಿಗೊಮ್ಮೆ ನಡೆಯುತ್ತದೆ. 2018ರಲ್ಲಿಯೂ ಬ್ಲೂಮೂನ್ ಗೋಚರಿಸಿತ್ತು.

ಇದನ್ನೂ ಓದಿ:ಉಡುಪಿ ವಿಜಯ ಕುಮಾರ್, ದ.ಕನ್ನಡದ ವೆಲೇರಿಯನ್ ಡಿಸೋಜ ಸೇರಿ 65 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ನಾಸಾ ಬ್ಲಾಗ್ ನಲ್ಲಿ ವಿವರಿಸಿರುವಂತೆ, ಬ್ಲೂಮೂನ್ (ನೀಲಿ) ಅಂದರೆ ಒಂದೇ ತಿಂಗಳಿನಲ್ಲಿ ಎರಡು ಬಾರಿ ಕಾಣಿಸಿಕೊಳ್ಳಲಿರುವ ಪೂರ್ಣ ಚಂದ್ರ ದರ್ಶನ. ಸಾಂಪ್ರದಾಯಿಕವಾಗಿ 29 ದಿನಗಳ ನಂತರ ಪೂರ್ಣ ಚಂದ್ರ ಕಾಣಿಸಿಕೊಳ್ಳುತ್ತಾನೆ. ಆದರೆ ಅಪರೂಪಕ್ಕೆ ಒಂದೇ ತಿಂಗಳಿನಲ್ಲಿ ಎರಡನೇ ಬಾರಿ ಪೂರ್ಣ ಚಂದ್ರ ಗೋಚರಿಸಲಿದ್ದು, ಅದಕ್ಕೆ ಬ್ಲೂ ಮೂನ್ ಎಂದು ಕರೆಯುತ್ತಾರೆ.

ಅಕ್ಟೋಬರ್ 1ರಂದು ಹುಣ್ಣಿಮೆ ಚಂದ್ರ ಕಾಣಿಸಿಕೊಂಡಿದ್ದು, ಇದೀಗ ಅಕ್ಟೋಬರ್ 31ರಂದು ಎರಡನೇ ಬಾರಿ ಪೂರ್ಣ ಚಂದ್ರ (ಬ್ಲೂಮೂನ್) ಗೋಚರಿಸುತ್ತಿದೆ. ಇನ್ನು ಮುಂದಿನ ಬ್ಲೂಮೂನ್ 2050ರ  ಸೆಪ್ಟೆಂಬರ್ 30ರಂದು ಕಾಣಿಸಲಿದೆ ಎಂದು ವಿವರಿಸಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.